ಕಾವೇರಿ ಹೋರಾಟಕ್ಕೆ ಬೆಂಬಲ ಸೂಚಿಸಿದ ಸ್ಯಾಂಡಲ್ ವುಡ್
ಹಲವು ದಿನಗಳಿಂದ ಮಂಡ್ಯ ಭಾಗದ ರೈತರು ಕಾವೇರಿ ಹೋರಾಟದಲ್ಲಿ ತೊಡಗಿಕೊಂಡಿದ್ದಾರೆ. ರೈತರು, ರೈತ ಸಂಘಗಳು ಮತ್ತು ಕನ್ನಡಪರ ಹೋರಾಟಗಾರು ಈ ಕಾವೇರಿ ಹೋರಾಟದಲ್ಲಿ ಪಾಲ್ಗೊಂಡಿದ್ದರೂ, ಕನ್ನಡ ಸಿನಿಮಾ ರಂಗದವರು ಮಾತ್ರ ಮೌನವಹಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು. ಇವತ್ತು ಹಲವು ಕಡೆ ಚಿತ್ರರಂಗದವರ ವಿರುದ್ಧ ಪ್ರತಿಭಟನೆ ಕೂಡ ಮಾಡಿದ್ದರು. ವಿರೋಧದ ಹೋರಾಟ ಹೆಚ್ಚಾಗುತ್ತಿದ್ದಂತೆಯೇ ಒಬ್ಬೊಬ್ಬ ನಟರು ಸೋಷಿಯಲ್ ಮೀಡಿಯಾ ಮೂಲಕ ಹೋರಾಟಕ್ಕೆ ಬೆಂಬಲ ಸೂಚಿಸುತ್ತಿದ್ದಾರೆ. ಹಿರಿಯ ನಟಿ, ಮಂಡ್ಯ ಕ್ಷೇತ್ರದ ಸಂಸದೆಯೂ ಆಗಿರುವ ಸುಮಲತಾ ಅಂಬರೀಶ್ ಅವರು […]







































































































































































































































































































































































































































































































































































































































































































































































































































































































































































































































































































































