ಶಾಸಕ ನಾರಾಯಣಸ್ವಾಮಿ, ಸಂಸದ ಮುನಿಸ್ವಾಮಿ ನಡುವೆ ಜಟಾಪಟಿ
ಕೋಲಾರ: ಅದು ಜಿಲ್ಲಾಡಳಿತದಿಂದ ಆಯೋಜನೆ ಮಾಡಲಾಗಿದ್ದ, ಉಸ್ತುವಾರಿ ಸಚಿವ ಬೈರತಿ ಸುರೇಶ್ ಅಧ್ಯಕ್ಷತೆಯಲ್ಲಿ ನಡೆಯುತ್ತಿದ್ದ ಜನತಾ ದರ್ಶನ ಕಾರ್ಯಕ್ರಮ. ಆದರೆ ಅಲ್ಲಿ ಸಂಸದ ಮುನಿಸ್ವಾಮಿ ಹಾಗೂ ಶಾಸಕ ಎಸ್ಎನ್ ನಾರಾಯಣಸ್ವಾಮಿ ನಡುವೆ ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಟಾಪಟಿ ಕೆಲಕಾಲ ಅಲ್ಲೋಕ ಕಲ್ಲೋಲ ಸೃಷ್ಟಿ ಮಾಡಿದೆ. ಜನತಾ ದರ್ಶನ ವೇದಿಕೆ ಮೇಲೆ ಶಾಸಕ ಎಸ್ಎನ್ ನಾರಾಯಣಸ್ವಾಮಿ ಹಾಗೂ ಸಂಸದ ಮುನಿಸ್ವಾಮಿ ನಡುವೆ ಜಟಾಪಟಿ ನಡೆದಿದೆ. ಸಂಸದ ಮುನಿಸ್ವಾಮಿಯನ್ನು ಹಿಡಿದು ವೇದಿಕೆಯಿಂದ ಕರೆದೊಯ್ಯುತ್ತಿರುವ ಎಸ್ಪಿ ನಾರಾಯಣ್, ಇನ್ನೊಂದೆಡೆ ವೇದಿಕೆ ಎದುರು ಕುಳಿತಿರುವ […]







































































































































































































































































































































































































































































































































































































































































































































































































































































































































































































































































































































