ದೇಶದ ಬಡವರ ಆರಾಧ್ಯ ದೈವ ಆಗಿದ್ರು ಇಂದಿರಾಗಾಂಧಿ: ಸಿದ್ದರಾಮಯ್ಯ
ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾಗಾಂಧಿಯವರು ದೇಶದ ಬಡವರ ಆರಾಧ್ಯ ದೈವ ಆಗಿದ್ದರು. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು ಸಂಸತ್ನಲ್ಲಿ ಇವರನ್ನು ದುರ್ಗಿ ಅಂತ ಕರೆದಿದ್ದರು ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇಂದು ಇಂದಿರಾಗಾಂಧಿ 39ನೇ ಪುಣ್ಯ ಸ್ಮರಣೆಯ ನಿಮಿತ್ತ ಕೆಪಿಸಿಸಿ ಕಚೇರಿಯಲ್ಲಿ (KPCC Office) ಕಾರ್ಯಕ್ರಮ ಇಟ್ಟುಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಲಾಲ್ ಬಹಾದ್ದೂರ್ ಶಾಸ್ತ್ರಿ ಸಂಪುಟದಲ್ಲಿ ಮಂತ್ರಿ ಆಗಿದ್ರು. ಲಾಲ್ ಬಹಾದ್ದೂರ್ ಶಾಸ್ತ್ರಿ ನಂತರ ದೇಶದ ಪ್ರಧಾನಿ ಆದರು. ದೇಶದ ಬಡವರ ಆರಾಧ್ಯ ದೈವ ಆಗಿದ್ರು […]







































































































































































































































































































































































































































































































































































































































































































































































































































































































































































































































































































































