September 14, 2026

ಸಂಕ್ರಾಂತಿ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದು ಅನುಮಾನ

ರಾಮನಗರ: ಸಂಕ್ರಾಂತಿಗೆ ಸೂರ್ಯ ಪಥ ಬದಲಿಸುವ ರೀತಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದು ಅನುಮಾನ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ. ಜಿಲ್ಲೆಯ ಚನ್ನಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಸಕ್ತ ರಾಜಕೀಯ ಬೆಳವಣಿಗೆ, ಕಾಂಗ್ರೆಸ್ ನಾಯಕರ ನಡೆಯೇ ಇದಕ್ಕೆ ಕಾರಣ. 2023 ಮುಗಿದ ಬಳಿಕ ರಾಜಕೀಯ ಬದಲಾವಣೆ ನಿರೀಕ್ಷೆಯಿದೆ. ಕಾಂಗ್ರೆಸ್​ನ ಅಸಮಾಧಾನಿತ ಶಾಸಕರು ವಿಮುಖವಾಗಿ ಯೋಚನೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಕೆಲ ಕಾಂಗ್ರೆಸ್ ಶಾಸಕರು ವೈಯಕ್ತಿಕವಾಗಿ ನನ್ನ ಜೊತೆ ಮಾತನಾಡಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಶಾಸಕರು ಡಮ್ಮಿಗಳಾಗಿದ್ದಾರೆ‌. ಅವರಿಗೆ ಶಾಸಕರ ಕಾರ್ಯ […]

ಮೋಸ್ಟ್ ವಾಂಟೆಡ್ ಲಿಸ್ಟ್‌ನಲ್ಲಿದ್ದ ಶಂಕಿತ ಐಸಿಸ್ ಉಗ್ರನ ಬಂಧನ

ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆಯ ಮೋಸ್ಟ್ ವಾಂಟೆಡ್ ಲಿಸ್ಟ್‌ನಲ್ಲಿರುವ ಶಂಕಿತ ಐಸಿಸ್ ಉಗ್ರನನ್ನು ಭಯೋತ್ಪಾದನಾ ನಿಗ್ರಹ ದಳ ಕಾರ್ಯಾಚರಣೆ ನಡೆಸಿ ದೆಹಲಿಯಲ್ಲಿ ಬಂಧಿಸಿದೆ ಎಂದು ವರದಿಗಳು ತಿಳಿಸಿವೆ. ಶಹನವಾಜ್ ಅಲಿಯಾಸ್ ಶಫಿ ಉಜ್ಜಮಾ ಸೇರಿ ಮತ್ತಿಬ್ಬರು ಶಂಕಿತ ಭಯೋತ್ಪಾದಕರನ್ನು ದೆಹಲಿ ಪೊಲೀಸ್ ವಿಶೇಷ ದಳ ಸೋಮವಾರ ಬಂಧಿಸಿದೆ. ವೃತ್ತಿಯಲ್ಲಿ ಎಂಜಿನಿಯರ್ ಆಗಿರುವ ಶಹನವಾಜ್ ಪುಣೆ ಮಾಡ್ಯೂಲ್ ಪ್ರಕರಣದ ಆರೋಪಿಯಾಗಿದ್ದ. ಈತ ಮೂಲತಃ ದೆಹಲಿಯವನು ಎಂದು ಮೂಲಗಳು ತಿಳಿಸಿವೆ. ಈ ಹಿಂದೆ ಈತನನ್ನು ಪುಣೆಯಲ್ಲಿ ಬಂದಿಸಲಾಗಿತ್ತು. ಆದರೆ ಈತ […]

ನಾಗಭೂಷಣ್ ಕಾರು ಅಪಘಾತ: ಮದ್ಯಪಾನದ ರಿಪೋರ್ಟ್ ನೆಗೆಟಿವ್

ನಟ ನಾಗಭೂಷಣ್ ಚಲಾಯಿಸುತ್ತಿದ್ದ ಕಾರು ದಂಪತಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮಹಿಳೆಯೋರ್ವರು ಮೃತಪಟ್ಟಿದ್ದು, ಅವರ ಪತಿಗೆ ಗಂಭೀರ ಗಾಯಗಳಾಗಿದ್ದವು. ಸದ್ಯ ಅವರು ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ಮಹಿಳೆಯ ಅಂತ್ಯಕ್ರಿಯೆ ಕೂಡ ಮಾಡಲಾಗಿದೆ. ಈ ನಡುವೆ ನಾಗಭೂಷಣ್ ಮದ್ಯಪಾನ ಮಾಡಿ ಕಾರು ಚಲಾಯಿಸುತ್ತಿದ್ದರಾ ಎನ್ನುವ ಪ್ರಶ್ನೆ ಮೂಡಿತ್ತು. ನಿನ್ನೆಯಷ್ಟೇ ಪೊಲೀಸ್ ಅಧಿಕಾರಿಗಳು ನಾಗಭೂಷಣ್ ಅವರು ಮದ್ಯಪಾನ ಸೇವಿಸಿರಲಿಲ್ಲ ಎಂದು ಹೇಳಿಕೆ ನೀಡಿದ್ದರು. ಅದಕ್ಕೆ ಸಾಕ್ಷಿ ಎನ್ನುವಂತೆ ಬ್ಲಡ್ ರಿಪೋರ್ಟ್ (Report) ಕೂಡ ಬಂದಿದ್ದು, ನಾಗಭೂಷಣ್ ಮದ್ಯಪಾನ […]

ರಿಲೆಯಲ್ಲಿ ಕಂಚಿನ ಪದಕ ಮುಡಿಗೇರಿಸಿಕೊಂಡ ಭಾರತ

ಹ್ಯಾಂಗ್‍ಝೌ: ಏಷ್ಯನ್ ಗೇಮ್ಸ್ 2023ನಲ್ಲಿ ( ಇಂದು (ಸೋಮವಾರ) ಭಾರತದ ರೋಲರ್ ಸ್ಕೇಟರ್‌ ಪುರುಷ ಮತ್ತು ಮಹಿಳೆಯರ 3000 ಮೀಟರ್ ತಂಡಗಳು ರಿಲೇ ಸ್ಪರ್ಧೆಗಳಲ್ಲಿ ಎರಡು ಕಂಚಿನ ಪದಕಗಳನ್ನು ಗೆದ್ದುಕೊಂಡಿವೆ. ಸ್ಪೀಡ್ ಸ್ಕೇಟಿಂಗ್ 3,000 ಮೀಟರ್ ರಿಲೆಯಲ್ಲಿ ಭಾರತದ ಅಥ್ಲೀಟ್‍ಗಳಾದ ಆರತಿ ಕಸ್ತೂರಿರಾಜ್, ಹೀರಾಲ್, ಸಂಜನಾ ಬತುಲಾ ಮತ್ತು ಕಾರ್ತಿಕಾ ಜಗದೀಶ್ವರನ್ ಅವರೊನ್ನೊಳಗೊಂಡ ಮಹಿಳಾ ತಂಡವು ಕಂಚಿನ ಪದಕ ಗಳಿಸಿತು. 4:34.861 ಸೆಕೆಂಡ್‍ಗಳೊಂದಿಗೆ ಆಟ ಪೂರ್ಣಗೊಳಿಸಿತು. ಹಾಗೆಯೇ, ಚೈನೀಸ್ ತೈಪೆ (4:19.447) ಮತ್ತು ದಕ್ಷಿಣ ಕೊರಿಯಾ 4:21.146 ಸೆಕೆಂಡ್‍ಗಳಲ್ಲಿ […]

ಮಹಾತ್ಮ ಗಾಂಧಿ ಪ್ರಭಾವ ಜಾಗತಿಕವಾಗಿದೆ: ಪ್ರಧಾನಿ ಮೋದಿ

ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 154ನೇ ಜಯಂತಿ ಅಂಗವಾಗಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ರಾಜ್‌ಘಾಟ್‌ಗೆ ತೆರಳಿ ಗಾಂಧಿ ಅವರಿಗೆ ಗೌರವ ನಮನ ಸಲ್ಲಿಸಿದರು. ಮಹಾತ್ಮಾ ಗಾಂಧಿಯವರ ಪ್ರಭಾವವು ಜಾಗತಿಕವಾಗಿದೆ. ಏಕತೆ ಮತ್ತು ಸಹಾನುಭೂತಿಯನ್ನು ಉತ್ತೇಜಿಸಲು ಪ್ರಪಂಚದಾದ್ಯಂತ ಜನರನ್ನು ಪ್ರೇರೇಪಿಸುತ್ತದೆ ಎಂದು ಪ್ರಧಾನಿ ಹೇಳಿದರು.  ಇದಕ್ಕೂ ಮೊದಲು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದ ಅವರು, ಗಾಂಧಿ ಜಯಂತಿಯ ವಿಶೇಷ ಸಂದರ್ಭದಲ್ಲಿ ನಾನು ಮಹಾತ್ಮ ಗಾಂಧಿ ಅವರಿಗೆ ನಮಸ್ಕರಿಸುತ್ತೇನೆ. ಅವರ ಕಾಲಾತೀತ ಬೋಧನೆಗಳು ನಮ್ಮ ಹಾದಿಯನ್ನು ಬೆಳಗಿಸುತ್ತಲೇ […]