ಹೆಚ್ಡಿಕೆ ಮಾಜಿ ಸಿಎಂ ಆಗಿ ಚಿಲ್ಲರೆ ರೀತಿ ಮಾತಾಡ್ತಾರೆ
ರಾಮನಗರ: ಕುಮಾರಸ್ವಾಮಿಯವರು ಮಾಜಿ ಸಿಎಂ ಆಗಿ ಚಿಲ್ಲರೆ ತರ ಮಾತನಾಡ್ತಾರೆ. ಸಿಎಂ, ಡಿಸಿಎಂ ಹಾಗೂ ಸಚಿವರು ಕಳೆದ ಐದು ತಿಂಗಳಿಂದ ಯಾವುದೇ ಹಣ ತಿಂದಿಲ್ಲ ಎಂದು ಆಣೆ ಮಾಡಲಿ ಎಂಬ ಬಾಲಿಶ ಹೇಳಿಕೆ ಕೊಡುತ್ತಾರೆ ಎಂದು ಶಾಸಕ ಬಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ. ಮಾಗಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಡಿಕೆ ಹೇಳಿಕೆಗಳಿಗೆ ನಾನು ಉತ್ತರ ಕೊಡುವುದಿಲ್ಲ. ಅವರಿಗೆ ಸರಿಯಾಗಿ ತೂಕವಾಗಿ ಮಾತನಾಡಲು ಹೇಳಿ. ಅವರು ದೇವೇಗೌಡರನ್ನ ಕರೆಸಿ ಆಣೆ ಮಾಡಿಸ್ತಾರಾ ಕೇಳಿ. ದೇವೇಗೌಡರು ದುಡ್ಡು ತಿಂದಿಲ್ಲ ಎಂದು ಬಂದು ಪ್ರಮಾಣ […]







































































































































































































































































































































































































































































































































































































































































































































































































































































































































































































































































































































