ವಿವೇಕಾನಂದ ಯಾರು? ಅದು ನನಗೆ ಈಗಲೂ ಗೊತ್ತಿಲ್ಲ: ಯತೀಂದ್ರ ಸಿದ್ದರಾಮಯ್ಯ
ಮೈಸೂರು: ವಿವೇಕಾನಂದ ಯಾರು? ಅದು ನನಗೆ ಈಗಲೂ ಗೊತ್ತಿಲ್ಲ. ವಿವೇಕಾನಂದರ ವರ್ಗಾವಣೆ ಎಲ್ಲಿಗೆ ಆಗಿದೆ? ಆ ಕ್ಷೇತ್ರದ ವ್ಯಾಪ್ತಿ ಯಾವುದು? ಅದರ ಬಗ್ಗೆ ಕ್ಷೇತ್ರದ ಶಾಸಕರನ್ನ ಕೇಳಿಕೊಳ್ಳಿ. ಅದಕ್ಕೂ ನನಗೂ ಏನೂ ಸಂಬಂಧ ಎಂದು ಸಿಎಂ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ ವಿಡಿಯೋ ವೈರಲ್ ಬಗ್ಗೆ ಮೈಸೂರಿನಲ್ಲಿ ಮೊದಲ ಬಾರಿಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರೋಪಗಳನ್ನು ಮಾಡುವಾಗ ದಾಖಲೆ ಇಟ್ಟು ಆರೋಪ ಮಾಡಲಿ. ದಾಖಲೆ ಇಲ್ಲದೇ ಸುಖಾಸುಮ್ಮನೆ ಆರೋಪ ಮಾಡಬೇಡಿ. ನಾನು ನನ್ನ ಪಾಡಿಗೆ ಕ್ಷೇತ್ರದ ಕೆಲಸ […]







































































































































































































































































































































































































































































































































































































































































































































































































































































































































































































































































































































