ಕೆಇಎ ಪರೀಕ್ಷೆಯಲ್ಲಿ ಅಕ್ರಮ: ಗೃಹ ಇಲಾಖೆ ಸೂಚನೆ ಮೇರೆಗೆ ತನಿಖೆ ಸಿಐಡಿಗೆ ಹಸ್ತಾಂತರ
ಯಾದಗಿರಿ: ಕೆಇಎ ನಡೆಸಿದ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮವೆಸಗಿದ ಪ್ರಕರಣದ ತನಿಖೆಯನ್ನು ಶನಿವಾರ ಸಿಐಡಿ (CID) ಗೆ ಹಸ್ತಾಂತರ ಮಾಡಲಾಗಿದೆ. ಯಾದಗಿರಿ ನಗರ ಠಾಣೆಯಲ್ಲಿ ಐದು ಪ್ರಕರಣಗಳು ದಾಖಲಾಗಿದ್ದವು. ಗೃಹ ಇಲಾಖೆಯ ಸೂಚನೆ ಮೇರೆಗೆ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹೀತೇಂದ್ರ ಸಿಐಡಿ ತನಿಖಾಧಿಕಾರಿಗೆ ಪ್ರಕರಣದ ಕಡತಗಳನ್ನು ಹಸ್ತಾಂತರ ಮಾಡಿದ್ದಾರೆ. ಕಿಂಗ್ಪಿನ್ ಆರ್.ಡಿ ಪಾಟೀಲ್ ಬಂಧನ KEA ಪರೀಕ್ಷೆ ಅಕ್ರಮ ಆರೋಪಿ ಕಿಂಗ್ಪಿನ್ ಆರ್.ಡಿ ಪಾಟೀಲ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರದ ಲಾಡ್ಜ್ ನಲ್ಲಿದ್ದ ರುದ್ರಗೌಡನನ್ನು ಪತ್ತೆ […]







































































































































































































































































































































































































































































































































































































































































































































































































































































































































































































































































































































