ಬಯಲಾಯ್ತು ವಿಷ ಪ್ರಸಾದ ಹಿಂದಿನ ಸತ್ಯ
ದೇವನಹಳ್ಳಿ:ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಪ್ರಸಾದ ಸೇವಿಸಿ ಓರ್ವ ಮಹಿಳೆ ಸಾವು ಮತ್ತು ೨೭೧ ಜನ ಅಸ್ವಸ್ಥ ಪ್ರಕರಣಕ್ಕೆ ಸಂಬAಧಿಸಿದAತೆ ವಿಷ ಪ್ರಸಾದ ದುರಂತದ ಹಿಂದಿನ ಸತ್ಯ ಇದೀಗ ಬಯಲಾಗಿದೆ. ಪ್ರಸಾದ ವಿಷವಾಗಲು ನೀರು ಕಾರಣವಾಗಿದೆ ಎಂದು ಪ್ರಸಾದ ದುರಂತದಿAದ ಅಸ್ವಸ್ಥರಾದವರ ಲ್ಯಾಬ್ ರಿಪೋರ್ಟ್ನಲ್ಲಿ ಈ ಆತಂಕಕಾರಿ ಅಂಶ ಬಯಲಾಗಿದೆ.ಕಾಲರಾದಿಂದ ವಿಷವಾಯಿತು ದೇವಾಲಯದ ಪ್ರಸಾದಖಾಸಗಿ ಆಸ್ವತ್ರೆಗಳಿಗೆ ದಾಖಲಾಗಿದ್ದ ಎಲ್ಲರ ಲ್ಯಾಬ್ ರಿಪೋರ್ಟ್ನಲ್ಲಿ ಕಾಲರಾ ಅಂಶ ಪತ್ತೆ ಆಗಿದೆ. ಕಾಲರಾದಿಂದ ನೂರಾರು ಜನರಿಗೆ ವಾಂತಿ ಬೇದಿ ಶುರುವಾಗಿದೆ. ನಗರದಲ್ಲಿ […]












































































































































































































































































































































































































































































































































































































































































































































































































































































































































































































































































































































