ಮದ್ವೆಯಾಗೋದಾಗಿ ಹೇಳಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ- ಕ್ರಿಕೆಟಿಗ ಕಾರಿಯಪ್ಪ ವಿರುದ್ಧ ಯುವತಿ ದೂರು
ಬೆಂಗಳೂರು: ಕ್ರಿಕೆಟಿಗ ಕೆ.ಸಿ ಕಾರಿಯಪ್ಪ ವಿರುದ್ಧ ಯುವತಿಯೊಬ್ಬರು ವಂಚನೆ ಪ್ರಕರಣ ದಾಖಲಿಸಿದ್ದಾರೆ. ಮದುವೆಯಾಗುವುದಾಗಿ ಹೇಳಿ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ್ದಾನೆ ಎಂದು ಯುವತಿ ನೀಡಿದ ದೂರಿನಲ್ಲಿ ಗಂಭೀರ ಆರೋಪ ಮಾಡಿದ್ದಾರೆ. ದೂರಿನಲ್ಲಿ ಏನಿದೆ..?: ನಾನು ಮತ್ತು ಕೆ.ಸಿ ಕಾರಿಯಪ್ಪ ಇನ್ಸ್ಟಾದಲ್ಲಿ ಪರಿಚಯವಾಗಿದ್ದು, ಒಂದೇ ಕಮ್ಯೂನಿಟಿ ಹಾಗೂ ಒಂದೇ ಊರಿನವರಾಗಿದ್ದೇವೆ. ಆರಂಭದಲ್ಲಿ ನನಗೆ ಲವರ್ ಇರುವ ಬಗ್ಗೆ ಹೇಳಿದ್ದೆ. ಹೀಗಾಗಿ ಫ್ರೆಂಡ್ ಆಗಿ ಇರುವ ಬಗ್ಗೆ ಮಾತನಾಡಿದೆವು. ಅದಾದ ಬಳಿಕ ನಮ್ಮ ಮನೆಯವರಿಗೆ ಪರಿಚಯ ಮಾಡಲಾಗಿತ್ತು. ನನಗೆ ಮೊದಲ ಲವ್ವರ್ ಗಿಂತ […]












































































































































































































































































































































































































































































































































































































































































































































































































































































































































































































































































































































