ಅನ್ನಭಾಗ್ಯ, ಗೃಹಲಕ್ಷ್ಮಿ ಹಣ ಜಮೆಗೆ ಡೆಡ್ಲೈನ್
ಬೆಂಗಳೂರು: ಲೋಕಸಭೆ ಚುನಾವಣೆ ಬೆನ್ನಲ್ಲೆ ಗ್ಯಾರಂಟಿ ಸಮರ್ಪಕ ಜಾರಿಗೆ ಸರ್ಕಾರ ಕಸರತ್ತು ನಡೆಸುತ್ತಿದೆ. ರಾಜ್ಯದ ಜನತೆಗೆ `ಗ್ಯಾರಂಟಿ’ ಗುಡ್ನ್ಯೂಸ್ ಒಂದು ಸಿಕ್ಕಿದೆ. ರಾಜ್ಯದಲ್ಲಿ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಹಣ ವಿಳಂಬವಾಗುತ್ತಿದ್ದ ಬೆನ್ನಲ್ಲೇ ಫಲಾನುಭವಿಗಳಿಗೆ ಹಣ ತಲುಪಿಸೋಕೆ ನಿಗದಿತ ಡೆಡ್ಲೈನ್ ಅನ್ನು ಆರ್ಥಿಕ ಇಲಾಖೆ ನೀಡಿದೆ. ಆರ್ಥಿಕ ಇಲಾಖೆಯ ಡಿಡಿಓಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಈ ಮೂಲಕ ಹಣ ತಲುಪಲು ಪ್ರತಿ ತಿಂಗಳಲ್ಲೂ ದಿನಾಂಕ ಫಿಕ್ಸ್ ಮಾಡಲಾಗುತ್ತಿದೆ. ಗೃಹಲಕ್ಷ್ಮಿ, ಅನ್ನಭಾಗ್ಯದ ಹಣ ಖಾತೆಗೆ ಜಮೆ ಆಗಲು ಇನ್ಮುಂದೆ ಡೆಡ್ ಲೈನ್ […]












































































































































































































































































































































































































































































































































































































































































































































































































































































































































































































































































































































