ಸೋನಿಯಾ ಗಾಂಧಿಯನ್ನು ಹೆದರಿಸಿ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷನಾಗಿದ್ದಾನೆ
ಬೆಳಗಾವಿ,: ಸೋನಿಯಾ ಗಾಂಧಿಯನ್ನು ಹೆದರಿಸಿ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷನಾಗಿದ್ದಾನೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ‘ಅಧ್ಯಕ್ಷ ಸ್ಥಾನ ನೀಡದಿದ್ದರೆ ಇಡಿಗೆ ನಿಮ್ಮ ಹೆಸರು ಹೇಳುತ್ತೇನೆಂದು ತಿಹಾರ್ ಜೈಲಿನಲ್ಲಿ ಸೋನಿಯಾಗೆ ಹೆದರಿಸಿ ಪಕ್ಷದ ಅಧ್ಯಕ್ಷ ಆಗಿದ್ದಾನೆ ಎಂದು ಡಿಸಿಎಂ ವಿರುದ್ಧ ಏಕವಚನದಲ್ಲಿಯೇ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ. ಡಿಕೆಶಿ, ಸಿಡಿ ಮಾಡಿ ಬ್ಲ್ಯಾಕ್ ಮೇಲ್ ಮಾಡೋದು ಮಾಡ್ತಾನೆ ಹೌದು, ಡಿಕೆ ಶಿವಕುಮಾರ್ ಬಹಳ ವೀಕ್ ಮನುಷ್ಯ, ಸಿಡಿ ಮಾಡಿ ಬ್ಲ್ಯಾಕ್ ಮೇಲ್ […]












































































































































































































































































































































































































































































































































































































































































































































































































































































































































































































































































































































