ರಾಜ್ಯಾಧ್ಯಕ್ಷ ಸ್ಥಾನದಿಂದ ಸಿಎಂ ಇಬ್ರಾಹಿಂ ಪದಚ್ಯುತಿ- ಹಂಗಾಮಿ ಅಧ್ಯಕ್ಷರಾಗಿ ಹೆಚ್ಡಿಕೆ ನೇಮಕ
ಬೆಂಗಳೂರು: ಪಕ್ಷದ ಮೈತ್ರಿ ನಿರ್ಧಾರ, ಪಕ್ಷದ ನಾಯಕರ ವಿರುದ್ಧ ಬಂಡೆದಿದ್ದ ಸಿಎಂ ಇಬ್ರಾಹಿಂ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಪದಚ್ಯುತಿ ಮಾಡಲಾಗಿದೆ. ಈ ಮೂಲಕ ಪಕ್ಷದ ವಿರುದ್ಧ ಸಮರ ಸಾರಿದ್ದ ಸಿಎಂ ಇಬ್ರಾಹಿಂ ಅವರಿಗೆ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು ಕೌಂಟರ್ ಕೊಟ್ಟಿದ್ದಾರೆ. ಕಳೆದ ಸೋಮವಾರಷ್ಟೇ ಬೆಂಬಲಿಗರ ಸಭೆ ಮಾಡಿದ್ದ ಸಿಎಂ ಇಬ್ರಾಹಿಂ, ನಮ್ಮದೇ ಒರಿಜಿನಲ್ ಜೆಡಿಎಸ್ ಅಂದಿದ್ದರು. ಕುಮಾರಸ್ವಾಮಿಯವರನ್ನೇ ಉಚ್ಛಾಟನೆ ಮಾಡುವ ಸೂಚನೆ ಕೊಟ್ಟಿದ್ದರು. ಇದರಿಂದ ಕೆರಳಿದ್ದ ವರಿಷ್ಠ ದೇವೇಗೌಡರು ಇಂದು ಕೋರ್ ಕಮಿಟಿ ಸಭೆ, ಶಾಸಕಾಂಗ ಸಭೆ, […]












































































































































































































































































































































































































































































































































































































































































































































































































































































































































































































































































































































