August 1, 2026

ಸಂಯುಕ್ತಾ ಬಟ್ಟೆಗೆ ನೆಗೆಟಿವ್ ಕಾಮೆಂಟ್ಸ್, ತಿರುಗೇಟು ನೀಡಿದ ಕಿಶನ್ ಬಿಳಗಲಿ

ಕಿರಿಕ್ ಬ್ಯೂಟಿ ಸಂಯುಕ್ತಾ ಹೆಗ್ಡೆ ಜೊತೆ ‘ಬಿಗ್ ಬಾಸ್’ ಖ್ಯಾತಿಯ ಕಿಶನ್ ಬಿಳಗಲಿ ಡ್ಯಾನ್ಸ್ ಮಾಡಿರೋದು ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಕ್ರಿಯೇಟ್ ಆಗಿದೆ. ರೊಮ್ಯಾಂಟಿಕ್ ಹಾಡಿಗೆ ಇಬ್ಬರು ಕುಣಿದು ಕುಪ್ಪಳಿಸಿದ್ದರು. ವಿಡಿಯೋ ನೋಡಿದ ನೆಟ್ಟಿಗರು ಸಂಯುಕ್ತಾಗೆ ಮೈತುಂಬಾ ಬಟ್ಟೆ ಹಾಕಮ್ಮ ಎಂದು ತರಾಟೆಗೆ ತೆಗೆದುಕೊಂಡಿದ್ದರು. ನೆಟ್ಟಿಗರ ಕಾಮೆಂಟ್ಸ್‌ಗೆ ಮತ್ತು ಟ್ರೋಲ್‌ಗೆ ಇದೀಗ ಕಿಶನ್ ಖಡಕ್ ಉತ್ತರ ನೀಡಿದ್ದಾರೆ.  ಕಿರಿಕ್‌ ಪಾರ್ಟಿ ನಟಿ ಸಂಯುಕ್ತಾ ಹೆಗ್ಡೆ- ಕಿಶನ್ ಬಿಳಗಲಿ ಮಸ್ತ್ ಆಗಿ ಡ್ಯಾನ್ಸ್ ಮಾಡಿದ್ದರು. ಜಂಗ್ಲಿ ಸಿನಿಮಾದ ‘ನೀನೆಂದರೆ […]

ವ್ಯಕ್ತಿಗಳ ಬ್ರೈನ್ ವಾಷ್ ಮಾಡಿ ಆಯುಧ ಮಾಡುವುದು ಪ್ರಜಾಪ್ರಭುತ್ವದ ಲಕ್ಷಣವಲ್ಲ

ಬೆಂಗಳೂರು: ಸಾಹಿತಿಗಳಿಗೆ ಬೆದರಿಕೆ ಹಾಕುತ್ತಿದ್ದ ಆರೋಪಿಯ ಬಂಧನದ ವಿಚಾರ ತಿಳಿದು ಬಹಳ ಸಂತೋಷವಾಗಿದೆ. ಆತನನ್ನು ಬ್ರೈನ್ ವಾಷ್ ಮಾಡಿ ಆಯುಧವಾಗಿ ಸಿದ್ಧಮಾಡಿದ ವ್ಯವಸ್ಥೆ ಪ್ರಜಾಪ್ರಭುತ್ವದ ಲಕ್ಷಣವಲ್ಲ ಎಂದು ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ ತಿಳಿಸಿದ್ದಾರೆ. `ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ಆರೋಪಿ ಪ್ರತಿ ಸಲ ಪತ್ರ ಬರೆಯುವಾಗ ನಾನು ಅದನ್ನ ಬೆದರಿಕೆ ಪತ್ರ ಎಂದುಕೊಳ್ಳುತ್ತಿರಲಿಲ್ಲ. ಬದಲಿಗೆ ಪ್ರೇಮ ಪತ್ರ ಎಂದು ತಿಳಿದುಕೊಳ್ಳುತ್ತಿದ್ದೆ. ಬೆದರಿಕೆ ಪತ್ರ ಬರೆಯುತ್ತಿದ್ದ ಆರೋಪಿಯನ್ನು ಬಂಧಿಸಿರುವ ಸಿಸಿಬಿ (CCB) ಅಧಿಕಾರಿಗಳು ಹಾಗೂ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ […]

ನಿಜಗುಣಾನಂದ ಸ್ವಾಮೀಜಿ ಸೇರಿದಂತೆ 3 ಸಚಿವರಿಗೆ ಜೀವ ಬೆದರಿಕೆ

ಬೆಳಗಾವಿ: ಇತ್ತೀಚಿಗೆ ಬೈಲಹೊಂಗಲ ತಾಲೂಕಿನ ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ಅವರಿಗೆ ಅನಾಮಿಕನಿಂದ ಜೀವ ಬೆದರಿಕೆ ಪತ್ರ ಬಂದಿತ್ತು. ಇದೀಗ ಸೆ.20 ಮತ್ತೊಂದು ಜೀವ ಬೆದರಿಕೆ ಪತ್ರ ಸ್ವಾಮೀಜಿಗೆ ಬಂದಿದ್ದು, ಪತ್ರದಲ್ಲಿ ಸ್ವಾಮೀಜಿ ಸೇರಿದಂತೆ ರಾಜ್ಯದ ಮೂವರು ಸಚಿವರ ಹೆಸರನ್ನು ಉಲ್ಲೇಖಿಸಲಾಗಿದೆ. ಸಚಿವರಾದ ಸತೀಶ್ ಜಾರಕಿಹೊಳಿ, ದಿನೇಶ್ ಗುಂಡೂರಾವ್, ಪ್ರೀಯಾಂಕ್ ಖರ್ಗೆ ಅವರ ಹೆಸರು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಅನಾಮಿಕ ಬರೆದ ಪತ್ರದಲ್ಲಿ ಏನಿದೆ? “ನಿಜಗುಣಾನಂದ ನಾನು ಬರೆದಿರುವ ಪತ್ರ ಪ್ರೇಮ ಪತ್ರ ಅಂತಾದರೂ ತಿಳಿ. ಅಥವಾ ಸಾವಿನ ಪತ್ರವಂತಾದರೂ ತಿಳಿ, […]

ಆರ್‌ಟಿಐ ಕಾರ್ಯಕರ್ತರನ್ನು ಬೆದರಿಸಲು ಮುಂದಾಗಿದೆಯಾ ಕಾಂಗ್ರೆಸ್ ಸರ್ಕಾರ? 

ಬೆಂಗಳೂರು: ಮಾಹಿತಿ ಹಕ್ಕು ಕಾಯ್ದೆಯಡಿ (RTI) ಅರ್ಜಿ ಸಲ್ಲಿಸುವ ಕಾರ್ಯಕರ್ತರ ಮಾಹಿತಿ ಕಲೆ ಹಾಕಲು ಕರ್ನಾಟಕ ಕಾಂಗ್ರೆಸ್ ಸರ್ಕಾರ ಮುಂದಾಗಿರುವುದು ಚರ್ಚೆಗೆ ಗ್ರಾಸವಾಗಿದೆ. ಜತೆಗೆ, ಆರ್​ಟಿಐ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದೆ. ಕಾನೂನು ಪ್ರಕಾರ ಆರ್​ಟಿಐ ಕಾರ್ಯಕರ್ತರ ಗೋಪ್ಯತೆ ಕಾಪಾಡಬೇಕು. ಆದರೆ, ಇಲ್ಲಿ ಸರ್ಕಾರವೇ ಮಾಹಿತಿ ಕಲೆ ಹಾಕಲು ಮುಂದಾಗಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಅಲ್ಲದೆ, ಆರ್‌ಟಿಐ ಕಾರ್ಯಕರ್ತರನ್ನು ಬೆದರಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆಯೇ ಎಂಬ ಅನುಮಾನ ಹುಟ್ಟುಹಾಕಿದೆ. ಹೆಚ್ಚೆಚ್ಚು ಆರ್‌ಟಿಐ ಅರ್ಜಿ ಹಾಕುವವರು ಯಾರು ಎಂಬ ಮಾಹಿತಿ ಕ್ರೋಢೀಕರಿಸಲು ಸರ್ಕಾರ ಮುಂದಾಗಿದೆ. ಆದರೆ, […]

ಬಂದ್​ನಿಂದ ರಾಜ್ಯಕ್ಕೆ ಕೋಟಿ ಕೋಟಿ ರೂ. ಲಾಸ್

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವತ್ತಿರುವುದನ್ನು ವಿರೋಧಿಸಿ ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳು, ರೈತರು, ವಿರೋಧ ಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ. ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ವಿವಿಧ ಸಂಘಟನೆಗಳು ಒಂದೇ ವಾರದಲ್ಲಿ ಬೆಂಗಳೂರು ಮತ್ತು ಕರ್ನಾಟಕ ಬಂದ್​ಗೆ ಕರೆ ನೀಡಿದ್ದವು. ಇದರಿಂದ ಸರ್ಕಾರಕ್ಕೆ ಕೋಟಿ ಕೋಟಿ ರೂ. ನಷ್ಟವಾಗಿದೆ. ವಾರದಲ್ಲಿ ಎರಡು, ಎರಡು ಬಂದ್ ಹಿನ್ನೆಲೆಯಲ್ಲಿ ಸಾರಿಗೆ ನಿಗಮಗಳಿಗೆ, ಹೋಟೆಲ್, ಬಾರ್ ರೆಸ್ಟೋರೆಂಟ್ ಮತ್ತು ವೈನ್ ಸ್ಟೋರ್ಸ್ ನಷ್ಟ ಅನುಭವಿಸಿವೆ. ಕಾವೇರಿ ನೀರಿಗಾಗಿ ಮಂಗಳವಾರ ಬೆಂಗಳೂರು ಬಂದ್​ಗೆ ಕರೆ ನೀಡಲಾಗಿತ್ತು. […]

ಬುದ್ಧಿವಾದ ಹೇಳಿದ್ದಕ್ಕೆ ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ

ಚಿಕ್ಕಮಗಳೂರು: ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಪದವಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಾವರಿ ಎಂಬ ಗ್ರಾಮದಲ್ಲಿ ನಡೆದಿದೆ. ಶೃಂಗೇರಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಸುರಕ್ಷಾ (19) ವಿಷ ಸೇವಿಸಿ ಆತ್ಮಹತ್ಯೆ ಶರಣಾಗಿದ್ದಾಳೆ. ಸುರಕ್ಷಾ ಗಣೇಶ ಹಬ್ಬಕ್ಕೆಂದು (Ganesh Festival) ಮನೆಗೆ ತೆರಳಿದ್ದಾಗ, ಪೋಷಕರು ಹಲವು ವಿಷಯದಲ್ಲಿ ಬುದ್ದಿವಾದ ಹೇಳಿದ್ದರು. ಇದರಿಂದ ಮನನೊಂದು ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸ್ […]

ಅ.15 ರವರೆಗೆ ತಮಿಳುನಾಡಿಗೆ 3,000 ಕ್ಯೂಸೆಕ್‌ ನೀರು ಹರಿಸಿ – ಕರ್ನಾಟಕಕ್ಕೆ ಕಾವೇರಿ ಪ್ರಾಧಿಕಾರ ಸೂಚನೆ

ನವದಹೆಲಿ: ಕರ್ನಾಟಕದಾದ್ಯಂತ ಕಾವೇರಿ ಕಿಚ್ಚು ಹೊತ್ತಿ ಉರಿಯುತ್ತಿರುವ ಹೊತ್ತಿನಲ್ಲೇ ರಾಜ್ಯಕ್ಕೆ ಮತ್ತೊಂದು ಶಾಕ್‌ ಎದುರಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ಅಕ್ಟೋಬರ್‌ 15 ರ ವರೆಗೆ ನಿತ್ಯ 3,000 ಕ್ಯೂಸೆಕ್‌ ನೀರನ್ನು ಹರಿಸಬೇಕು ಎಂದು ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಆದೇಶಿಸಿದೆ. ನವದೆಹಲಿಯಲ್ಲಿ ಇಂದು (ಶುಕ್ರವಾರ) ಪ್ರಾಧಿಕಾರದ ಅಧ್ಯಕ್ಷ ಎಸ್‌.ಕೆ ಹಲ್ದಾರ್ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಮತ್ತೆ ಸಿಡಬ್ಲ್ಯೂಆರ್‌ಸಿ ಆದೇಶವನ್ನು ಪ್ರಾಧಿಕಾರ ಎತ್ತಿ ಹಿಡಿಯಿತು. 18 ದಿನಗಳ ಕಾಲ […]

ನಾವು ಬಂದು ನಿಂತ್ರೆ ಸಮಸ್ಯೆ ಪರಿಹಾರ ಆಗುತ್ತಾ?

ಕರ್ನಾಟಕ ಬಂದ್​ಗೆ ಸ್ಯಾಂಡಲ್​ವುಡ್ ಬೆಂಬಲ ನೀಡಿದೆ. ಇಂದು ಸಿನಿಮಾ ಕೆಲಸಗಳನ್ನು ಬಂದ್ ಮಾಡಲಾಗಿದೆ. ಸಿನಿಮಾ ಪ್ರದರ್ಶನ, ಶೂಟಿಂಗ್ ನಡೆಯುತ್ತಿಲ್ಲ. ಬೆಂಗಳೂರಿನ ಕರ್ನಾಟಕದ ಫಿಲ್ಮ್​ ಚೇಂಬರ್ ಸಮೀಪ ಇರುವ ಗುರುರಾಜ್ ಕಲ್ಯಾಣ ಮಂಟಪದಲ್ಲಿ ಚಿತ್ರರಂಗ ಪ್ರತಿಭಟನೆ ಆಯೋಜನೆ ಮಾಡಲಾಗಿದೆ. ಚಿತ್ರರಂಗದ ಹಲವು ಕಲಾವಿದರು ಈ ಪ್ರತಿಭಟನೆಯಲ್ಲಿ ಭಾಗಿ ಆಗಿದ್ದಾರೆ. ಉಪೇಂದ್ರ, ಶಿವರಾಜ್​ಕುಮಾರ್, ಸೃಜನ್ ಲೋಕೇಶ್, ಗಿರಿಜಾ ಲೋಕೇಶ್, ಉಮಾಶ್ರೀ  ಮೊದಲಾದವರು ಭಾಗಿ ಆಗಿದರು. ಈ ವೇಳೆ ಶಿವಣ್ಣ ಮಾತನಾಡಿದ್ದಾರೆ. ‘ಕಾವೇರಿ ಸಮಸ್ಯೆ ಮೊದಲಿನಿಂದಲೂ ಇದೆ. ಹೋರಾಟ ಮಾಡುತ್ತಲೇ ಬಂದಿದ್ದೇವೆ. ಕಾವೇರಿ ಎಷ್ಟು ನೋವು […]

ಕಾವೇರಿಗಾಗಿ ನಾವು ಬಂದ್‌ಗೆ ಕರೆ ಕೊಟ್ಟರೆ ಸರ್ಕಾರ ನಮ್ಮನ್ನು ಬಂದ್‌ ಮಾಡಲು ಹೊರಟಿದೆ

SHARE ಬೆಂಗಳೂರು: ಕಾವೇರಿಗಾಗಿ ನಾವು ಕರ್ನಾಟಕ ಬಂದ್‌ಗೆ ಕರೆ ಕೊಟ್ಟರೆ ಸರ್ಕಾರ ನಮ್ಮನ್ನು ಬಂದ್‌ ಮಾಡಲು ಹೊರಟಿದೆ ಎಂದು ಕನ್ನಡ ಹೋರಾಟಗಾರ ವಾಟಾಳ್‌ ನಾಗರಾಜ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಾಲರ್ಸ್‌ ಕಾಲನಿ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇವತ್ತು ಎರಡು ಬಂದ್‌ ನಡೆಯುತ್ತಿದೆ. ನಾವು ಕಾವೇರಿಗಾಗಿ ಬಂದ್‌ಗೆ ಕರೆ ನೀಡಿದರೆ ಸರ್ಕಾರ ನಮ್ಮ ಪ್ರತಿಭಟನೆಯನ್ನು ಬಂದ್‌ ಮಾಡುತ್ತಿದೆ. ಸರ್ಕಾರ ಕಾವೇರಿ ಸಮಸ್ಯೆಯನ್ನು ಅರ್ಥಮಾಡಿಕೊಂಡಿಲ್ಲ ಎಂದು ಸಿಟ್ಟು ಹೊರಹಾಕಿದರು.  ಇಂದು ವಾಟಾಳ್‌ ನಾಗರಾಜ್‌ ಬುರ್ಖಾ ಧರಿಸಿ ತಲೆಯ ಮೇಲೆ […]

ಏರ್‌ಪೋರ್ಟ್ ಒಳಗಡೆ ಪ್ರತಿಭಟನೆಗೆ ಯತ್ನ – ಐವರು ಪೊಲೀಸರ ವಶಕ್ಕೆ

SHARE ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಬಿಡುತ್ತಿರುವ ವಿಚಾರವಾಗಿ ಶುಕ್ರವಾರ ಕರ್ನಾಟಕ ಬಂದ್ ಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಭಟನೆಗೆ ಯತ್ನಿಸಿದ ಐವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.PauseUnmute ಬೆಂಗಳೂರಿನಿಂದ ಶಿವಮೊಗ್ಗಕ್ಕೆ ವಿಮಾನದ ಟಿಕೆಟ್ ಬುಕ್ ಮಾಡಿದ್ದ ನಮ್ಮ ಕರ್ನಾಟಕ ಸೇನೆಯ ಐವರು ಕಾರ್ಯಕರ್ತರು ವಿಮಾನದ ಬಳಿ ಪ್ರತಿಭಟನೆ ನಡೆಸಲು ಸಜ್ಜಾಗಿದ್ದರು. ಆದರೆ ಕೊನೆ ಕ್ಷಣದಲ್ಲಿ ವಿಮಾನ ನಿಲ್ದಾಣದ ಒಳಗಡೆ ಇದ್ದ ಐವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.  ಪ್ರತಿಭಟನಾಕಾರರು 09:50ರ ವೇಳೆಗೆ ಶಿವಮೊಗ್ಗಕ್ಕೆ ಹೊರಡಲಿದ್ದ […]