ರೈತರ ಆಕ್ರೋಶಕ್ಕೆ ತಮಿಳಿನ ಚಂದ್ರಮುಖಿ 2 ಚಿತ್ರದ ಪೋಸ್ಟರ್ ಚಿಂದಿ ಚಿತ್ರಾನ್ನ
ಚಾಮರಾನಗರ: ಕಾವೇರಿಗಾಗಿ ಕರುನಾಡು ಕೂಗುತ್ತಿದೆ. ಜೀವಜಲಕ್ಕಾಗಿ ಆಕ್ರೋಶದ ಜ್ವಾಲೆ ಭುಗಿಲೆದ್ದಿದೆ. ಒಂದು ಹನಿ ನೀರನ್ನ ಬಿಡ್ಬಬಾರದು ಎಂದು ರಾಜ್ಯದ ಜಿಲ್ಲೆ ಜಿಲ್ಲೆಯಲ್ಲೂ, ಗಲ್ಲಿ ಗಲ್ಲಿಯಲ್ಲೂ ಕಾವೇರಿ ನಮ್ಮದು ಎನ್ನುವ ಧ್ವನಿ ಮಾರ್ಧನಿಸಿದೆ. ನಮ್ಮ ರಾಜ್ಯದ ರೈತರಿಗೆ ಅನ್ಯಾಯ ಮಾಡಿ, ತಮಿಳುನಾಡಿಗೆ ಯಾವುದೇ ಕಾರಣಕ್ಕೂ ಕಾವೇರಿ ನೀರು ಬಿಡುಗಡೆ ಮಾಡಬಾರದು ಎನ್ನುವ ಆಗ್ರಹ ಜೋರಾಗಿದೆ. ಹೀಗಾಗಿ ಇವತ್ತು ಕರ್ನಾಟಕ ಬಂದ್ ಆಚರಿಸಲಾಗುತ್ತಿದ್ದು, ವಿವಿಧ ಸಂಘಟನೆಗಳು ಸಿದ್ದರಾಮಯ್ಯ ಹಾಗೂ ತಮಿಳುನಾಡು ಸಿಎಂ ಪ್ರಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿವೆ. ಇದರ ಮಧ್ಯೆ […]












































































































































































































































































































































































































































































































































































































































































































































































































































































































































































































































































































































