ಬಂದ್ ಬಿಸಿ ನಡುವೆ ಮಂಗಳವಾರ CWRC ಸಭೆ
ನವದೆಹಲಿ: ಕಾವೇರಿ ನೀರಿಗಾಗಿ ಕರ್ನಾಟಕ ಮತ್ತು ತಮಿಳುನಾಡು ಎರಡೂ ರಾಜ್ಯಗಳಲ್ಲಿ ಪ್ರತಿಭಟನೆ ತೀವ್ರಗೊಳ್ಳುತ್ತಿದೆ. ಕಾವೇರಿ ನೀರು ಹರಿಸುವಂತೆ ತಮಿಳುನಾಡು ರೈತರು ಪ್ರತಿಭಟನೆ ನಡೆಸುತ್ತಿದ್ದರೇ ಇತ್ತ ಕರ್ನಾಟಕದಲ್ಲಿ ನೀರು ಹರಿಸದಂತೆ ಒತ್ತಾಯಿಸಿ ಮಂಡ್ಯ ಬಂದ್ ಬಳಿಕ ಬೆಂಗಳೂರು ಬಂದ್ಗೂ ಕರೆ ನೀಡಲಾಗಿದೆ. ಎರಡೂ ರಾಜ್ಯಗಳಲ್ಲಿ ರೈತರ ಹೋರಾಟ ತೀವ್ರವಾಗುತ್ತಿರುವ ಹೊತ್ತಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಮಂಗಳವಾರ ಸಭೆ ಕರೆದಿದೆ. ಮಂಗಳವಾರದ ಸಭೆಯಲ್ಲಿ ನೀರು ಹರಿಸಲು ಸಾಧ್ಯವಿಲ್ಲ ಎಂದು ಹೇಳಲು ಕರ್ನಾಟಕ ನಿರ್ಧರಿಸಿದೆ. ನೀರಿನ ಕೊರತೆ ನಡುವೆ CWRC, […]












































































































































































































































































































































































































































































































































































































































































































































































































































































































































































































































































































































