August 1, 2026

‘ಕಾಂತಾರ 2’ ಬಜೆಟ್ 100 ಕೋಟಿ ರೂಪಾಯಿ

ರಿಷಬ್‍ ಶೆಟ್ಟಿ ನಟಿಸಿ, ನಿರ್ದೇಶನ ಮಾಡಲಿರುವ ‘ಕಾಂತಾರ 2’ ಸಿನಿಮಾದ ಬಜೆಟ್ ಬಗ್ಗೆ ಹಲವು ದಿನಗಳಿಂದ ಚರ್ಚೆ ನಡೆಯುತ್ತಲೇ ಇದೆ. ಕಾಂತಾರ ಸಿನಿಮಾದ ಬಜೆಟ್ ಗಿಂತ ಎರಡ್ಮೂರು ಪಟ್ಟು ಹೆಚ್ಚಿನ ಬಜೆಟ್ ಬೇಡುವಂತಹ ಚಿತ್ರ ಇದಾಗಲಿದೆ ಎಂದು ಹೇಳಲಾಗಿತ್ತು. ಆದರೆ, ನಿಜವಾದ ಬಜೆಟ್ ಅನ್ನು ರಾಜ್ ಬಿ ಶೆಟ್ಟಿ  ಬಾಯ್ಬಿಟ್ಟಿದ್ದಾರೆ. ಸದ್ಯ ರಾಜ್ ಬಿ ಶೆಟ್ಟಿ ಅವರ ಟೋಬಿ ಸಿನಿಮಾ ಮಲಯಾಳಂನಲ್ಲಿ ಬಿಡುಗಡೆ ಆಗುತ್ತಿದೆ. ಹೀಗಾಗಿ ಕೇರಳದಲ್ಲಿ ಅವರು ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಂದರ್ಭದಲ್ಲಿ ಅಲ್ಲಿನ ಮಾಧ್ಯಮವೊಂದರ […]

ಕಾವೇರಿ ವಿಚಾರವಾಗಿ CWMA ಆದೇಶಕ್ಕೆ ತಡೆ ಕೋರಿ ಅರ್ಜಿ ಸಲ್ಲಿಸಿದ್ದೇವೆ

ನವದೆಹಲಿ: ಕಾವೇರಿ ನದಿಯಿಂದ ಹದಿನೈದು ದಿನಗಳ ಕಾಲ ನಿತ್ಯ ಐದು ಸಾವಿರ ಕ್ಯೂಸೆಕ್ ನೀರು ಹರಿಸಲು CWMA (ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ) ಆದೇಶ ನೀಡಿದ್ದು, ಈ ಆದೇಶಕ್ಕೆ ತಡೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನವದೆಹಲಿಯ ಖಾಸಗಿ ಹೋಟೇಲ್‌ನಲ್ಲಿ ನಡೆದ ಸರ್ವ ಪಕ್ಷ ಸಂಸದರ ಸಭೆ ಬಳಿಕ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಯುವ ಕೆಲಸ ಮಾಡಲಾಗುವುದು ಎಂದು ಭರವಸೆ‌ ನೀಡಿದರು. ಮಳೆಯ ಕೊರತೆ ಅವಧಿಯಲ್ಲಿ ಸಂಕಷ್ಟ ಸೂತ್ರ ಇಲ್ಲದಿರುವುದು […]

ವಿದ್ಯಾರ್ಥಿಗೆ ಬಿಎಂಟಿಸಿ ಕಂಡಕ್ಟರ್ ಕಪಾಳ ಮೋಕ್ಷ

ಬೆಂಗಳೂರು, ಸೆ.20: ಕಳೆದ ವಾರ ಬಿಎಂಟಿಸಿ ಬಸ್ ಕಂಡಕ್ಟರ್ 11 ವರ್ಷದ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಕಂಡಕ್ಟರ್ ನಿರಪರಾಧಿ ಎಂದು ಹೇಳಲಾದ ಸಿಸಿಟಿವಿ ದೃಶ್ಯಾವಳಿಗಳು ಬೇರೆ ಬಸ್ಸಿನ ಸಿಸಿಟಿವಿ ದೃಶ್ಯಗಳಾಗಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಸೆ.15ರಂದು ರಾಮಗೊಂಡನಹಳ್ಳಿ ಸರ್ಕಾರಿ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಶಾಲೆ ಮುಗಿಸಿ ಮನೆಗೆ ತೆರಳಲು ಬಿಎಂಟಿಸಿ ಬಸ್‌ ಹತ್ತಿದ್ದ. ತೂಬರಹಳ್ಳಿಗೆ ಹೋಗಲು ಟಿಕೆಟ್​ ಪಡೆಯಲು ತಲಾ 10ರೂ. ನಂತೆ ಇಬ್ಬರು ವಿದ್ಯಾರ್ಥಿಗಳು ಕಂಡಕ್ಟರ್​ಗೆ ದುಡ್ಡು ನೀಡಿದ್ದರು. ಆದರೆ ಕಂಡಕ್ಟರ್ ಒಬ್ಬರಿಗೆ […]

 ಅಪ್ಸರೆಯಂತೆ ಮಿಂಚಿದ ‘ಕಾಂತಾರ’ ಬ್ಯೂಟಿ

ವೈಟ್‌ ಡ್ರೆಸ್‌ನಲ್ಲಿ ಅಪ್ಸರೆಯಂತೆ ಮಿಂಚಿದ ‘ಕಾಂತಾರ’ ಬ್ಯೂಟಿ ಕನ್ನಡದ ನಟಿ ಸಪ್ತಮಿ ಗೌಡ ಸದಾ ಒಂದಲ್ಲಾ ಒಂದು ಫೋಟೋಶೂಟ್ ಮೂಲಕ ಗಮನ ಸೆಳೆಯುತ್ತಲೇ ಇರುತ್ತಾರೆ. ಈಗ ಬಿಳಿ ಬಣ್ಣದ ಉಡುಗೆಯಲ್ಲಿ ‘ಕಾಂತಾರ’ ಬ್ಯೂಟಿ ಮಸ್ತ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಸಪ್ತಮಿ ನಯಾ ಲುಕ್‌ನಲ್ಲಿರೋ ಫೋಟೋಸ್ ಸದಾ ಪಡ್ಡೆಹುಡುಗರ ಗಮನ ಸೆಳೆಯುತ್ತಿದೆ. ಕಾಂತಾರ ಸಕ್ಸಸ್ ಬಳಿಕ ಪ್ಯಾನ್ ಇಂಡಿಯಾ ಸ್ಟಾರ್ ನಟಿಯಾಗಿ ಮಿಂಚ್ತಿರೋ ಮೂಗುತಿ ಸುಂದರಿ ಸಪ್ತಮಿ, ಇತ್ತೀಚೆಗೆ ಬಿಳಿ ಬಣ್ಣದ ಡ್ರೆಸ್‌ನಲ್ಲಿ ಅಪ್ಸರೆಯಂತೆ ಸಪ್ತಮಿ ಕಂಗೊಳಿಸಿದ್ದಾರೆ. ಕ್ಯಾಮೆರಾ […]

ಹಾಲಶ್ರೀ ಹೈಡ್ರಾಮಾ

ಬೆಂಗಳೂರು: ಚೈತ್ರಾ ಕುಂದಾಪುರ ಟಿಕೆಟ್ ಡೀಲ್ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿ ಹಾಲಶ್ರೀ (Halashree) ಇಂದು ಸಿಸಿಬಿ ಅಧಿಕಾರಿಗಳ ಮುಂದೆ ಹೈಡ್ರಾಮಾ ಮಾಡಿದ್ದಾರೆ. ಗೋವಿಂದ ಬಾಬು ಪೂಜಾರಿಗೆ (Govinda Babu Poojary) ನಾನು ಈಗಾಗಲೇ 50 ಲಕ್ಷ ಕೊಟ್ಟಿದ್ದು, ಉಳಿದ ಹಣವನ್ನೂ ವಾಪಸ್ ಮಾಡ್ತೀನಿ ಎಂದು ಹೇಳಿದ್ದಾರೆ. ಗೋವಿಂದಬಾಬುರನ್ನು ಪರಿಚಯ ಮಾಡಿಸಿದರು. ಅವರು ನನಗೆ ಹಣ ಕೊಟ್ಟಿದ್ದಾರೆ. ಟಿಕೆಟ್ ಕೊಡಿಸ್ತೀನಿ ಅಂತ ನಾನು ಹಣ ಪಡೆದಿಲ್ಲ. ನನಗೆ ಕೊಟ್ಟಿರೋ ಹಣ ವಾಪಸ್ ಕೊಟ್ಟು ಬಿಡ್ತೀನಿ ಎಂದು ವಿಚಾರಣೆ ವೇಳೆ ನಾಟಕ […]

ವಿಧಾನಸಭೆಯೊಳಗೆ ಮಾತ್ರ ಗಲಾಟೆ

ಮಂಗಳೂರು: ವಿಧಾನಸಭೆಯಲ್ಲಿ ನಡೆಯುವ ಗಲಾಟೆಗಳು ಕೇವಲ ಅಲ್ಲಿಗೆ ಮಾತ್ರ ಸೀಮಿತವಾಗಿರುತ್ತೆ. ಹೊರಗಡೆ ಎಲ್ಲಾ ಪಕ್ಷಗಳ ನಾಯಕರು ಹೆಗಲ ಮೇಲೆ ಕೈಹಾಕಿಕೊಂಡು ಸ್ನೇಹಿತರಂತೆ ಇರುತ್ತಾರೆ. ಹೀಗಾಗಿ ಕೇವಲ ಗಲಾಟೆಯನ್ನು ಮಾತ್ರ ಟಿವಿಯಲ್ಲಿ ನೋಡಿ ಇಲ್ಲಿ ಗಲಾಟೆ ಮಾಡಿಕೊಳ್ಳಬೇಡಿ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಹೇಳಿದರು. ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ದ.ಕ., ಉಡುಪಿ ಹಾಗೂ ಕಾಸರಗೋಡಿನ ವಿವಿಧ ಬಂಟರ ಸಂಘಗಳ ಸಹಭಾಗಿತ್ವದಲ್ಲಿ ಸಾರ್ವಜನಿಕ ಶ್ರೀ […]

ಸಿನಿಮಾ ರಂಗದಲ್ಲಿ ಮತ್ತೆ ಡ್ರಗ್ಸ್ ಸದ್ದು

ಚಿತ್ರೋದ್ಯಮದಲ್ಲಿ ಹೆಚ್ಚೆಚ್ಚು ಡ್ರಗ್ಸ್ ಪ್ರಕರಣಗಳು ದಾಖಲಾಗುತ್ತಿದ್ದು, ಇದೀಗ ತೆಲುಗಿನ ನಟ ನವದೀಪ್ ಮನೆಯ ಮೇಲೆ ಡ್ರಗ್ಸ್ ನಿಗ್ರಹ ದಳದ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮೊನ್ನೆಯಷ್ಟೇ ಹೋಟೆಲ್ ವೊಂದರ ಮೇಲೆ ದಾಳಿ ಮಾಡಿದ್ದ ಅಧಿಕಾರಿಗಳು ನಿರ್ಮಾಪಕನೂ ಸೇರಿದಂತೆ ಹಲವರನ್ನು ಬಂಧಿಸಿದ್ದರು. ಈ ಹಿಂದೆಯೂ ತೆಲುಗಿನ ಅನೇಕ ನಟರ ಮೇಲೆ ಡ್ರಗ್ಸ್ ಸೇವಿಸುವ ಆರೋಪ ಕೇಳಿ ಬಂದಿತ್ತು. ನೋಟಿಸ್ ನೀಡಿ ವಿಚಾರಣೆಗೂ ಕರೆಯಿಸಿಕೊಂಡಿದ್ದರು. ಆದರೂ ಚಿತ್ರರಂಗದ ಮೇಲೆ ಪದೇ ಪದೇ ಡ್ರಗ್ಸ್ ಕುರಿತಾಗಿ ಆರೋಪಗಳು ಕೇಳಿ ಬರುತ್ತಿವೆ. ಹಾಗಾಗಿ ಅನೇಕ […]

ಅಭಿನವ ಹಾಲಶ್ರೀ 10 ದಿನ ಪೊಲೀಸ್‌ ಕಸ್ಟಡಿಗೆ

ಬೆಂಗಳೂರು: ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಹೇಳಿ ಉದ್ಯಮಿಗೆ ಕೋಟಿ ಕೋಟಿ ವಂಚನೆ ಮಾಡಿರುವ ಪ್ರಕರಣದಲ್ಲಿ 3ನೇ ಆರೋಪಿಯಾಗಿರುವ ಅಭಿನವ ಹಾಲಶ್ರೀಯನ್ನು 10 ದಿನ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿ 1ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ವಂಚನೆ ಪ್ರಕರಣದಲ್ಲಿ ಆರೋಪಿ ಹಾಲಶ್ರೀಗೆ ಜಾಮೀನು ನೀಡಲು ಕೋರ್ಟ್‌ ನಿರಾಕರಿಸಿದೆ. ಸೆ.29 ರ ತನಕ ಪೊಲೀಸ್ ಕಸ್ಟಡಿಗೆ ವಹಿಸಿ ಆದೇಶ ನೀಡಿದೆ. ಜಾಮೀನು ಅರ್ಜಿ ವಿಚಾರಣೆಯನ್ನು ಸೆ.29 ರಂದು ನಡೆಸಲಿದೆ. ವಂಚನೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಹಾಲಶ್ರೀ ನಾಪತ್ತೆಯಾಗಿದ್ದರು. ಒಡಿಶಾದಲ್ಲಿ ಮಾರುವೇಶದಲ್ಲಿ ತಲೆಮರೆಸಿಕೊಂಡಿದ್ದ […]

ಅಜರ್‌ಬೈಜಾನ್‌ ಮಿಲಿಟರಿ ದಾಳಿ – 25 ಮಂದಿ ಸಾವು

ಬಾಕು: ಅಜರ್‌ಬೈಜಾನ್ ಮಿಲಿಟರಿ ದಾಳಿಯಿಂದಾಗಿ 25 ಮಂದಿ ದಾರುಣ ಸಾವನ್ನಪ್ಪಿದ್ದಾರೆ ಎಂದು ಪ್ರತ್ಯೇಕತಾವಾದಿ ಅರ್ಮೇನಿಯನ್ ಮಾನವ ಹಕ್ಕುಗಳ ಅಧಿಕಾರಿ ಹೇಳಿಸಿದ್ದಾರೆ. ಘಟನೆಯಲ್ಲಿ ಸ್ಥಳೀಯ ಇಬ್ಬರು ಸೇರಿದಂತೆ 138 ಜನರು ಗಾಯಗೊಂಡಿದ್ದಾರೆ. https://imasdk.googleapis.com/js/core/bridge3.590.0_en.html#goog_1038049174Close Player ಅರ್ಮೇನಿಯನ್-ನಿಯಂತ್ರಿತ ಕರಾಬಾಖ್‌ನಲ್ಲಿ ಕಾರ್ಯಾಚರಣೆಗೆ ಅಜರ್‌ಬೈಜಾನ್ ಸೈನ್ಯ ಕಳುಹಿಸಿದೆ. ಈ ಪ್ರದೇಶವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಯತ್ನಿಸಲಾಗಿದೆ. ನೆರೆಯ ಅರ್ಮೇನಿಯಾದೊಂದಿಗೆ ಯುದ್ಧದ ಬೆದರಿಕೆಯನ್ನು ಹಾಕಲಾಗಿದೆ.  ಕರಾಬಾಖ್ ಅಂತಾರಾಷ್ಟ್ರೀಯವಾಗಿ ಅಜರ್‌ಬೈಜಾನ್ ಪ್ರದೇಶವೆಂದು ಗುರುತಿಸಲ್ಪಟ್ಟಿದೆ. ಆದರೆ ಅದರ ಭಾಗವನ್ನು ಪ್ರತ್ಯೇಕತಾವಾದಿ ಅರ್ಮೇನಿಯನ್ ಅಧಿಕಾರಿಗಳು ನಿಯಂತ್ರಿಸುತ್ತಿದ್ದಾರೆ. ಈ ಪ್ರದೇಶ ನಮ್ಮ […]

ಪತಿಗೆ ಬೆದರಿಕೆ ಹಾಕಿದ ಪತ್ನಿ

ಉಡುಪಿ: ಪತ್ನಿಯೊಬ್ಬಳು ಕುದಿಯುತ್ತಿರುವ ನೀರಿಗೆ ಖಾರದ ಪುಡಿ ಬೆರೆಸಿ ಪತಿ ಮೇಲೆ ಎರಚಿದ ಪ್ರಸಂಗವೊಂದು ಉಡುಪಿಯಲ್ಲಿ ನಡೆದಿದೆ. ಈ ಘಟನೆ ಕಟಪಾಡಿಯ ಶಂಕರಪುರ ಎಂಬಲ್ಲಿ ನಡೆದಿದೆ. ಪತಿ ಮೊಹಮ್ಮದ್ ಅಶ್ರಫ್ ಹಾಗೂ ಪತ್ನಿ ಅಫ್ರೀನ್ ನಡುವೆ ಹಲವು ಸಮಯದಿಂದ ವೈಮನಸ್ಸು ಎದ್ದಿತ್ತು. ಗಂಡನ ಅಕ್ರಮ ಸಂಬಂಧದ ಬಗ್ಗೆ ಹೆಂಡತಿಗೆ ಅನುಮಾನ ಇತ್ತು. ಅಕ್ಟೋಬರ್ ತಿಂಗಳಲ್ಲಿ ಅಫ್ರೀನ್ ಹಾಗೂ ಮೊಹಮ್ಮದ್ ಮದುವೆಯಾಗಿತ್ತು. ಮದುವೆಯಾದ ಬಳಿಕ ಅಫ್ರೀನ್ ಮನೆಯಲ್ಲೇ ಗಂಡ-ಹೆಂಡತಿ ಇದ್ದರು. ಅಫ್ರೀನ್‍ಳಿಗೆ ಮೊಹಮ್ಮದ್ ಆಸೀಫ್ ಬೇರೆ ಹುಡುಗಿಯೊಂದಿಗೆ ಸಂಬಂಧ ಹೊಂದಿರುವುದಾಗಿ […]