ಯತ್ನಾಳ್, ಹರಿಪ್ರಸಾದ್ ಸೇರಿ ಪಕ್ಷ ಆರಂಭಿಸುವುದು ಒಳ್ಳೆಯದು
ಬೆಂಗಳೂರು: ಮಾಜಿ ಸಚಿವ ಬಿಸಿ ಪಾಟೀಲ್ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ (BK Hariprasad) ಮತ್ತು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. “ವಿಕೃತ ಮನಸು ಹೊಂದಿರುವ ಬಿ.ಕೆ.ಹರಿಪ್ರಸಾದ್ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇಬ್ಬರೂ ಸೇರಿ ಒಂದು ಪಕ್ಷ ಆರಂಭಿಸುವುದು ಒಳ್ಳೆಯದು ಅಂತ ನನ್ನ ಭಾವನೆ” ಎಂದು ಬಿ.ಸಿ.ಪಾಟೀಲ್ ಟ್ವೀಟ್ ಮಾಡಿದ್ದಾರೆ. ‘”ಬಸನಗೌಡ ಪಾಟೀಲ್ ಯತ್ನಾಳ್ ಅವರೇ, ನಾನು ಬಸವನಗೌಡ ಪಾಟೀಲ್ ಅಂದರೆ ಬಿಸಿ ಪಾಟೀಲ್. ಏನು ಪಾಟೀಲ್ ಅವರೇ, ನೀವು ಈ […]












































































































































































































































































































































































































































































































































































































































































































































































































































































































































































































































































































































