ಪಾದಚಾರಿಗಳ ಮೇಲೆ ಬಿದ್ದ ಶ್ರೀರಾಮನ ಕಟೌಟ್ – ಮೂವರು ಗಂಭೀರ
ಬೆಂಗಳೂರು: ಶ್ರೀರಾಮನ ಕಟೌಟ್ ಪಾದಚಾರಿಗಳ ಮೇಲೆ ಬಿದ್ದು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಎಚ್ಎಎಲ್ ಏರ್ಪರ್ಟ್ ರಸ್ತೆಯಲ್ಲಿ ನಡೆದಿದೆ.ಅಯೋಧ್ಯೆಯ ರಾಮಮಂದಿರ (ಖಚಿmಒಚಿಟಿಜiಡಿ) ಉದ್ಘಾಟನೆ ಹಿನ್ನೆಲೆ ಹೆಚ್ಎಎಲ್ ವಿಮಾನ ನಿಲ್ದಾಣದ ಪಕ್ಕದಲ್ಲಿ ಪ್ರಭು ಶ್ರೀರಾಮನ ಬೃಹತ್ ಕಟೌಟ್ನ್ನು ಖಾಸಗಿ ಶಾಲೆಗೆ ಸೇರಿದ ಗೋಡೆಗೆ ಕಟೌಟ್ ಕಟ್ಟಲಾಗಿತ್ತು. ಕರ್ಯಕ್ರಮ ಮುಗಿದು 10 ದಿನಗಳಾದ್ರು ಕಟೌಟ್ ತೆರವುಗೊಳಿಸಿರಲಿಲ್ಲ. ಇದನ್ನೂ ಓದಿ: ಕೆಐಆರ್ಡಿಎಲ್ ಇಇ ಮನೆ ಮೇಲೆ ಲೋಕಾ ದಾಳಿ – ಆದಾಯಕ್ಕಿಂತಲೂ ೧೬೫ ಪಟ್ಟು ಅಧಿಕ ಆಸ್ತಿ ಪತ್ತೆಮಧ್ಯಾಹ್ನ ಭೋಜನ ವಿರಾಮ […]







































































































































































































































































































































































































































































































































































































































































































































































































































































































































































































































































































































