ಮತ್ತೊಬ್ಬ ಬಿಜೆಪಿ ನಾಯಕ ದೆಹಲಿಗೆ ಲೋಕಸಭೆ ಟಿಕೆಟ್ಗೆ ಸುಧಾಕರ್ ಕಸರತ್ತು?
ನವದೆಹಲಿ:ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ರಾಷ್ಟ್ರೀಯ ಪಕ್ಷಗಳಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಬಿಜೆಪಿ ಮಾಜಿ ಸಚಿವ ಡಾ. ಕೆ.ಸುಧಾಕರ್ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿರುವುದು ಕುತೂಹಲ ಮೂಡಿಸಿದೆ.ಸುಧಾಕರ್ ಅವರು ದೆಹಲಿಗೆ ತೆರಳಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬಿ.ಎಲ್.ಸಂತೋಷ್ ಜೊತೆಗಿರುವ ಫೋಟೋ ವೈರಲ್ ಆಗಿದೆ. ಚಿಕ್ಕಬಳ್ಳಾಪುರ ಲೋಕಸಭೆ ಟಿಕೆಟ್ಗೆ ಸುಧಾಕರ್ ಕಸರತ್ತು ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರೋಗ್ಯ ಸಚಿವರಾಗಿದ್ದ ಡಾ. ಕೆ.ಸುಧಾಕರ್ ಅವರು ಕಳೆದ […]







































































































































































































































































































































































































































































































































































































































































































































































































































































































































































































































































































































