September 15, 2026

ಪಿಎಸ್‌ಐ ಮರುಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪಸಬ್‌ಇನ್ಸ್ಪೆಕ್ಟರ್ ಸಿಸಿಬಿ ವಶಕ್ಕೆ

ಬೆಂಗಳೂರು:545 ಪಿಎಸ್‌ಐ ಹುದ್ದೆಗಳ ನೇಮಕಾತಿಯಲ್ಲಿ ಭಾರಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಇದೀಗ ಮರು ಪರೀಕ್ಷೆ ನಡೆಸಲಾಗುತ್ತಿದೆ. ಇದೇ ಜನವರಿ 23ರಂದು ಮರು ಪರೀಕ್ಷೆ ನಡೆಯಲಿದ್ದು, ಇದಕ್ಕೆ ಅಭ್ಯರ್ಥಿಗಳು ಸಹ ತಯಾರಿ ಮಾಡಿಕೊಂಡಿದ್ದಾರೆ. ಆದರೆ, ಈಗ ಪಿಎಸ್‌ಐ ಮರು ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇಂಟೆಲಿಜೆನ್ಸ್ ವಿಭಾಗದ ಸಬ್ ಇನ್ಸ್ಪೆಕ್ಟರ್ ಆಗಿರುವ ಲಿಂಗಯ್ಯ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದ್ದು, ಈ ಸಂಬAಧ ಅಭ್ಯರ್ಥಿಗಳು ಪ್ರತಿಭಟನೆಗಿಳಿದಿದ್ದಾರೆ. ಇದರ ಬೆನ್ನಲ್ಲೇ ಇದೀಗ ಸಿಸಿಬಿ ಪೊಲೀಸರು, […]

ಕಾಂಗ್ರೆಸ್ ಸರ್ಕಾರ ಅತ್ಯಾಚಾರಿಗಳ ಪರ ನಿಂತಿದೆ

ಹಾವೇರಿ:ಜಿಲ್ಲೆಯ ಹಾನಗಲ್‌ನಲ್ಲಿ ಮಹಿಳೆ ಮೇಲೆ ಗ್ಯಾಂಗ್‌ರೇಪ್ ವಿಚಾರಕ್ಕೆ ಸಂಬAಧಿಸಿ ಕಾಂಗ್ರೆಸ್ ಸರ್ಕಾರ ಅತ್ಯಾಚಾರಿಗಳ ಪರ ನಿಂತಿದೆ. ಹಾನಗಲ್‌ನಲ್ಲಿ ಗ್ಯಾಂಗ್‌ರೇಪ್ ಪ್ರಕರಣ ಬಹಿರಂಗಗೊAಡಿದೆ. ನೈತಿಕ ಪೊಲೀಸ್‌ಗಿರಿ ಪ್ರಕರಣಗಳೂ ಬಹಿರಂಗವಾಗಿವೆ. ಇಂತಹ ಕೃತ್ಯ ಎಸಗುವ ಗ್ಯಾಂಗ್ ಸಕ್ರಿಯವಾಗಿದೆ. ಕೃತ್ಯಗಳು ನಡೆಯುತ್ತಿದ್ದರೂ ಪೊಲೀಸರು ಕಣ್ಮುಚ್ಚಿ ಕುಳಿತಿದ್ದಾರೆ. ಪ್ರಕರಣವನ್ನು ಎಸ್‌ಐಟಿ ತನಿಖೆಗೆ ಕೊಡಿ ಅಂದ್ರೂ ಸರ್ಕಾರ ನೀಡ್ತಿಲ್ಲ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ವಾಗ್ದಾಳಿ ನಡೆಸಿದ್ದಾರೆ.ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ […]

ವೈರಲ್ ಆಗುತ್ತಿರುವ ರಾಮ ಲಲ್ಲಾ ಮೂರ್ತಿ ನಿಜವಾದುದಲ್ಲಅಯೋಧ್ಯೆಯ ಅರ್ಚಕ ಸ್ಪಷ್ಟೀಕರಣ

ಅಯೋಧ್ಯೆ:ಅಯೋಧ್ಯೆಯ ರಾಮ ಮಂದಿರದ ಗರ್ಭಗುಡಿಯಲ್ಲಿ ಸ್ಥಾಪಿಸಿರುವ ಬಾಲ ರಾಮ ಅಥವಾ ರಾಮ ಲಲ್ಲಾನ ಮೂರ್ತಿಯದ್ದು ಎನ್ನಲಾದ, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ಫೋಟೊ ನಿಜವಾದುದಲ್ಲ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಹೇಳಿದರು. ರಾಮ ಲಲ್ಲಾ ಮೂರ್ತಿಯದ್ದು ಎನ್ನಲಾದ ಫೋಟೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ಬೆನ್ನಲ್ಲೇ ಅವರು ಈ ಸ್ಪಷ್ಟೀಕರಣ ನೀಡಿದರು. ರಾಮ ಲಲ್ಲಾ ಮೂರ್ತಿಯ ಚಿತ್ರ ಹೇಗೆ ಸೋರಿಕೆಯಾಯಿತು ಎಂಬುದರ ಕುರಿತು ತನಿಖೆ ನಡೆಸಬೇಕೆಂದು ಅವರು […]

ಅಯೋಧ್ಯೆ ತಲುಪಿದ 1,265 ಕೆಜಿ ತೂಕದ ಪ್ರಸಾದದ ಲಡ್ಡು

ಅಯೋಧ್ಯೆ (ರಾಮಮಂದಿರ):ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠೆಗಾಗಿ ಅಯೋಧ್ಯೆಯಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ದೇಶ-ವಿದೇಶಗಳಿಂದ ಅಯೋಧ್ಯೆಗೆ ಉಡುಗೊರೆ, ಪ್ರಸಾದದ ಮಹಾಪೂರವೇ ಹರಿದುಬರುತ್ತಿದೆ. ಭಕ್ತರೊಬ್ಬರು ತಯಾರಿಸಿದ್ದ 1265 ಕೆಜಿ ತೂಕದ ಪ್ರಸಾದದ ಲಡ್ಡು ಕೂಡ ಅಯೋಧ್ಯೆ ತಲುಪಿದೆ.ಈ ಬೃಹತ್ ಪ್ರಮಾಣದ ಲಡ್ಡನ್ನು ಹೊತ್ತು ಹೈದರಾಬಾದ್‌ನಿಂದ ಹೊರಟಿದ್ದ ವಾಹನವು ಅಯೋಧ್ಯೆಯ ಕರಸೇವಕಪುರ ತಲುಪಿದೆ. ಈ ಲಡ್ಡನ್ನು ತಯಾರಿಸಿದ್ದು ಶ್ರೀರಾಮ ಕ್ಯಾಟರಿಂಗ್ ಸರ್ವಿಸಸ್.ಶ್ರೀರಾಮ ಕ್ಯಾಟರಿಂಗ್ ಸರ್ವಿಸಸ್ ಮಾಲೀಕ ಎನ್.ನಾಗಭೂಷಣ ರೆಡ್ಡಿ ಮಾತನಾಡಿ, ದೇವರು ನನ್ನ ವ್ಯಾಪಾರ ಮತ್ತು ನನ್ನ ಕುಟುಂಬವನ್ನು ಆಶೀರ್ವದಿಸಿದ್ದಾನೆ. ನಾನು […]

ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ 15 ಅಡಿ ರಾಮನ ಮೂರ್ತಿ!

ಬೆಂಗಳೂರು:ಇಡೀ ದೇಶವೇ ರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮಕ್ಕಾಗಿ ಕಾದು ಕುಳಿತಿದೆ. ರಾಮನಾಮದ ಜಪ ಎಲ್ಲ ಕಡೆ ಜೋರಾಗಿದೆ. ರಾಮ ಎಂಬ ಎರಡಕ್ಷರ ಹೊಸದೊಂದು ಅನುಭವ ನೀಡುತ್ತಿದೆ. ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠೆಗೆ ಸಕಲ ಸಿದ್ಧತೆ ನಡೆಯುತ್ತಿದ್ದರೆ ಇತ್ತ ಬೆಂಗಳೂರಿನಲ್ಲಿ ಬೃಹತ್ ರಾಮನ ಮೂರ್ತಿ ಜನರನ್ನ ಆಕರ್ಷಿಸುತ್ತಿದೆ.ಸೋಮವಾರ ಐತಿಹಾಸಿಕ ಬಾಲರಾಮನ ಪ್ರತಿಷ್ಠಾಪನೆಗೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ಈಗಾಗಲೇ ಕನ್ನಡಿಗ ಅರುಣ್ ಯೋಗಿರಾಜ್ ಕೆತ್ತಿರೋ ಬಾಲರಾಮನ ವಿಗ್ರಹ ಮಂದಿರ ಸೇರಿದ್ದು, ಪ್ರಾಣಪ್ರತಿಷ್ಠಾಪನೆಯ ಕಾರ್ಯ ಸೋಮವಾರ ನಡೆಯಲಿದೆ. ಅಂದಿನ ಈ ವಿಜೃಂಭಣೆಯ ಐತಿಹಾಸಿಕ ಕ್ಷಣಕ್ಕಾಗಿ […]

4 ಕೋಟಿ ವೆಚ್ಚದಲ್ಲಿ ಮರಗಳ ಸರ್ವೇಗೆ ಬಿಬಿಎಂಪಿ ಪ್ಲಾನ್

ಬೆಂಗಳೂರು:ಸಿಲಿಕಾನ್ ಸಿಟಿ, ಐಟಿಬಿಟಿ ಸಿಟಿ ಅಂತೆಲ್ಲ ಕರೆಯಲ್ಪಡುವ ರಾಜ್ಯ ರಾಜಧಾನಿ ಬೆಂಗಳೂರನ್ನ ಗ್ರೀನ್ ಸಿಟಿ ಮಾಡೋಕೆ ಬಿಬಿಎಂಪಿ ಪಣತೊಟ್ಟಿದೆ. ಇಷ್ಟು ದಿನ ಕದ್ದುಮುಚ್ಚಿ ಮರ ಕಡಿಯುತ್ತಿದ್ದವರಿಗೆ ಲಗಾಮು ಹಾಕಲು ಸಜ್ಜಾಗಿರೋ ಪಾಲಿಕೆ, ಬೆಂಗಳೂರಿನ ಎಂಟು ವಲಯಗಳಲ್ಲಿ ಎಲ್ಲಾ ಮರಗಳ ಸರ್ವೇಗೆ ಮುಂದಾಗಿದೆ. ಸರ್ವೇ ಮೂಲಕ ಅನುಮತಿ ಇಲ್ಲದೇ ಮರ ಕಡಿಯುವವರಿಗೆ ಬಿಸಿ ಮುಟ್ಟಿಸೋಕೆ ಸಜ್ಜಾಗಿದೆ.ಅಭಿವೃದ್ಧಿಯ ಹೆಸರಲ್ಲಿ ಮರ-ಗಿಡಗಳನ್ನ ಕಳೆದುಕೊಂಡು ಕಾಂಕ್ರಿಟ್ ಕಾಡಾಗಿ ಬದಲಾಗ್ತಿರೋ ಬೆಂಗಳೂರಿನ ಹಸಿರು ಉಳಿಸೋಕೆ ಪಾಲಿಕೆ ಸಜ್ಜಾಗಿದೆ. ಮರ ಕಡಿಯಲು ಅನುಮತಿ ಪಡೀಬೇಕು ಅನ್ನೋ […]

ಕನ್ನಡ ಬೋರ್ಡ್ ಅಳವಡಿಕೆಗೆ ಫೆ.28 ಡೆಡ್ ಲೈನ್; ಅಂಗಡಿಗಳ ಮಾಲೀಕರಿಗೆ ಬಿಬಿಎಂಪಿಯಿಂದ ನೋಟಿಸ್ ಜಾರಿ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕನ್ನಡ ಮಾಯವಾಗ್ತಿರೋ ಹೊತ್ತಲ್ಲೇ, ಫೆಬ್ರವರಿ 28ರ ಒಳಗೆ ಶೇಕಡಾ 60ರಷ್ಟು ಕನ್ನಡ ಬೋರ್ಡ್ ಬಳಸುವಂತೆ ನಿಯಮ ಹಿನ್ನೆಲೆ ಬಿಬಿಎಂಪಿ ಅಂಗಡಿಗಳ ಮಾಲೀಕರಿಗೆ ನೋಟಿಸ್ ಜಾರಿ ಮಾಡುತ್ತಿದೆ. ಅಷ್ಟಕ್ಕೂ ಈ ವರೆಗೆ ಬಿಬಿಎಂಪಿ ಅಧಿಕಾರಿಗಳು ಯಾವ ಯಾವ ವಲಯದಲ್ಲಿ ಕನ್ನಡ ಬೋರ್ಡ್ ಅಳವಡಿಕೆಗೆ ನೋಟಿಸ್ ನೀಡಿದೆ ಎಂಬ ಮಾಹಿತಿ ಇಲ್ಲಿದೆ. ಫೆಬ್ರವರಿ 28ಕ್ಕೆ ಕನ್ನಡ ಬೋರ್ಡ್ ಅಳವಡಿಕೆಗೆ ಡೆಡ್ ಲೈನ್ ಹಿನ್ನಲೆ ಎಚ್ಚೆತ್ತುಕೊಂಡ ಪಾಲಿಕೆಯಿಂದ 28 ರೊಳಗಾಗಿ ಕನ್ನಡ ಬೋರ್ಡ್ ಅಳವಡಿಕೆಗೆ ಪಾಲಿಕೆ ವ್ಯಾಪ್ತಿಯಲ್ಲಿ […]

ಹಾವೇರಿಯ ಬ್ಯಾಡಗಿ ಪಟ್ಟಣದಲ್ಲಿ ನೈತಿಕ ಪೊಲೀಸ್ ಗಿರಿ 7 ಮಂದಿ ಮುಸ್ಲಿಂ ಯುವಕರು ಅರೆಸ್ಟ್

ಹಾವೇರಿ:ಹಾನಗಲ್ ನೈತಿಕ ಪೊಲೀಸ್ ಗಿರಿ ಹಾಗೂ ಗ್ಯಾಂಗ್ ರೇಪ್ ಪ್ರಕರಣ ಮುನ್ನೆಲೆಯಲ್ಲಿರುವಾಗಲೇ ಬ್ಯಾಡಗಿ ಪಟ್ಟಣದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ನಡೆದಿದೆ.ಹಿಂದೂ ವ್ಯಕ್ತಿಯೊಬ್ಬನ ಜೊತೆ ಕಾಣಿಸಿಕೊಂಡಿದ್ದರು ಎಂಬ ಕಾರಣಕ್ಕೆ ಮುಸ್ಲಿಂ ಯುವತಿಯ ಮೇಲೆ ಮುಸ್ಲಿಂ ಯುವಕರ ಗುಂಪು ಹಲ್ಲೆ ನಡೆಸಿದೆ. ಹಲ್ಲೆಗೊಳಗಾದ ಮುಸ್ಲಿಂ ಯುವತಿ ಬ್ಯಾಡಗಿ ತಾಲೂಕು ಅಗಸನಹಳ್ಳಿ ಗ್ರಾಮದಲ್ಲಿರುವ ಸಂಬAಧಿಕರ ಮನೆಗೆ ಹೊರಟಿದ್ದರು. ತಮ್ಮ ಜೊತೆ ಕೆಲಸ ಮಾಡ್ತಿದ್ದ ಜಗದೀಶ್ ಎಂಬ ವ್ಯಕ್ತಿ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ.ಬ್ಯಾಡಗಿ ಪಟ್ಟಣದ ಪುರಸಭೆಯ […]

ರಾಮನನ್ನು ಅವಮಾನಿಸಿಯೂ ಸಮರ್ಥಿಸಿಕೊಂಡ ಸಚಿವ ರಾಜಣ್ಣ

ತುಮಕೂರು:ಅಯೋಧ್ಯೆಯ ಭಗವಾನ್ ಶ್ರೀ ರಾಮನನ್ನು ಟೂರಿಂಗ್ ಟಾಕೀಸ್ ಗೊಂಬೆ ಎಂದು ಅವಮಾನಿಸಿಯೂ ಸಚಿವ ರಾಜಣ್ಣ ಸಮರ್ಥಿಸಿಕೊಂಡಿದ್ದಾರೆ.ತುಮಕೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರಾಜಣ್ಣ, ನಾನು ರೈತ. ಈ ಹಿಂದೆ ಹೊಲಕ್ಕೆ ಹೋಗುವಾಗ ಹಸುವಿನ ಸಗಣಿ ತೆಗೆದುಕೊಂಡು ಹೋಗುತ್ತಿದ್ದೆ. ಸಗಣಿಯನ್ನೇ ಒಂದು ಮೂರ್ತಿಯನ್ನಾಗಿ ಮಾಡಿ, ಅದಕ್ಕೆ ಗರಿಕೆ ಹುಲ್ಲು ಹಿಟ್ಟು ಪೂಜೆ ಮಾಡ್ತಿದ್ದೆ. ಹಾಗೆಯೇ ಹೊಲದಲ್ಲಿ ಸಿಕ್ಕ ಬೆಣಚು ಕಲ್ಲಿಗೂ ಪೂಜೆ ಮಾಡ್ತಿದ್ವಿ. ಅದು ನಮ್ಮ ನಂಬಿಕೆ. ಬೊಂಬೆಯನ್ನು ದೇವರು ಅಂತ ಹೇಳಿದರೆ ಏನು ತಪ್ಪು. ಬೊಂಬೆಯಲ್ಲಿ ದೈವತ್ವ […]

ಒಕ್ಕಲಿಗರ ಬೆಂಬಲ ಇದ್ರೆ ಮತ್ತಷ್ಟು ಎತ್ತರಕ್ಕೆ ಬೆಳೆಯಬಹುದು: ಡಿಕೆಶಿ

ಬೆಂಗಳೂರು:ಒಕ್ಕಲಿಗ ಸಮುದಾಯದ ಸಹಕಾರದಿಂದ ನಾನು ಇಲ್ಲಿವರೆಗೆ ಬಂದಿದ್ದೇನೆ. ನಿಮ್ಮೆಲ್ಲರ ಬೆಂಬಲ ಇದ್ದರೆ ನಾನು ಇನ್ನೂ ಎತ್ತರಕ್ಕೆ ಹೋಗುತ್ತೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಒಕ್ಕಲಿಗ ಉದ್ಯಮಿಗಳ ಎಕ್ಸ್ಪೋದಲ್ಲಿ ಮಾತನಾಡಿದ ಅವರು, ನನಗೆ ಬೇಕಾದಷ್ಟು ಏಟು ಬಿದ್ದಿದೆ. ನಾನು ಕನಕಪುರದ ಕಲ್ಲು ಮಣ್ಣಿನಿಂದ ಬಂದಿದ್ದೇನೆ. ಕಲ್ಲು ಪ್ರಕೃತಿ, ಕೆತ್ತಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ, ಏಟು ಬಿದ್ದು ಬಿದ್ದು ಈ ಹಂತಕ್ಕೆ ಬಂದಿದ್ದೇನೆ. ನೀವು ತಿರುಪತಿ ತಿಮ್ಮಪ್ಪನ ಹಾಗೇ ಒಂದೇ ಕಡೆ ಇರಬಾರದು. ಎರಡೂ […]