ಸಂಸದ ಅನಂತಕುಮಾರ್ ಹೆಗಡೆಗೆ ಬಿಜೆಪಿ ಕಾರ್ಯಕರ್ತರ ಕ್ಲಾಸ್
ಬೆಳಗಾವಿ:ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಬಿಜೆಪಿ ಕಾರ್ಯಕರ್ತರು ಅಸಮಾಧಾನ ಹೊರ ಹಾಕಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ನಡೆದ ಸಭೆಯಲ್ಲಿ ಅನಂತ್ ಕುಮಾರ್ ಹೆಗಡೆಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಕಳೆದ ಹಲವು ವರ್ಷಗಳಿಂದ ಕಾರ್ಯಕರ್ತರ ಕೈಗೆ ನೀವು ಸಿಕ್ಕಿಲ್ಲ. ನಿಮ್ಮ ಪಿಎಗಳು ಕೂಡ ಸರಿಯಾಗಿ ಸ್ಪಂದಿಸಿಲ್ಲ, ಹೇಗೆ ಮಾಡಬೇಕು. ನಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ಕೂಡ ಕುಂಠಿತಗೊAಡಿವೆ. ಖಾನಾಪುರದಲ್ಲಿ ಸಂಸದರ ಕಾರ್ಯಾಲಯ ಓಪನ್ ಮಾಡಿ ಎಂದು ಒತ್ತಾಯಿಸಿದ್ದಾರೆ.ಖಾನಾಪುರ ಪಟ್ಟಣದಲ್ಲಿ ಬಿಜೆಪಿ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ಹಮ್ಮಿಕೊಳ್ಳಲಾಗಿತ್ತು. ಈ […]







































































































































































































































































































































































































































































































































































































































































































































































































































































































































































































































































































































