ನನ್ನ ಉಸಿರು ಇರೋವರೆಗೂ ಕಾವೇರಿಗಾಗಿ ಹೋರಾಟ ಮಾಡ್ತೀನಿ
ಬೆಂಗಳೂರು:ನನ್ನ ಉಸಿರು ಇರೋ ವರೆಗೂ ಕಾವೇರಿ ಪರವಾಗಿ ನಾನು ಹೋರಾಟ ಮಾಡ್ತೀನಿ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ತಿಳಿಸಿದರು.ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯ ಆಗಿದೆ. ಕಾವೇರಿ ನೀರಾವರಿ ಬೋರ್ಡ್ನ ತೀರ್ಪು ರಾಜ್ಯಕ್ಕೆ ಮರಣ ಶಾಸನ. ನಿನ್ನೆ ಕೇಂದ್ರ ಜಲಶಕ್ತಿ ಸಚಿವಾಲಯದ ಜಲ ಸಂಪನ್ಮೂಲ ಸ್ಥಾಯಿ ಸಮಿತಿ ಸಭೆ ಇತ್ತು. ಆ ಸಭೆಯಲ್ಲಿ ಈ ಎಲ್ಲಾ ಸಮಸ್ಯೆ ಬಗ್ಗೆ ಮಾಹಿತಿ ನೀಡಿದ್ದೇವೆ ಎಂದು ಹೇಳಿದರು.ಕಾವೇರಿ ಜಲ ವಿವಾದ ಮಂಡಳಿ […]







































































































































































































































































































































































































































































































































































































































































































































































































































































































































































































































































































































