September 16, 2026

ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆಕೇಂದ್ರದ ವಿರುದ್ಧ ಸಿಎಂ ವಾಗ್ದಾಳಿ

ಬೆಂಗಳೂರು:ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ, ವಿವಾದದ ಸ್ವರೂಪ ಪಡೆದ ನಂತರ ಅನುಮತಿ ನೀಡಿತ್ತು, ಈ ಬಾರಿ ಮತ್ತೆ ಕನ್ನಡಿಗರನ್ನು ಅವಮಾನಿಸುವ ತನ್ನ ಚಾಳಿಯನ್ನು ಮುಂದುವರೆಸಿದೆ ಎಂದು ಕಿಡಿಕಾರಿದ್ದಾರೆ.ಈ ಬಾರಿಯ ಕರ್ನಾಟಕದ ಸ್ತಬ್ಧಚಿತ್ರ […]

ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲ್ಲ

ಬೆಂಗಳೂರು:ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪುನರುಚ್ಚರಿಸಿದ್ದಾರೆ.ಬೆಂಗಳೂರಿನಲ್ಲಿ ಲೋಕಸಭಾ ಚುನಾವಣೆ ವಿಚಾರವಾಗಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಲೋಕಸಭೆಗೆ ನಾನು ಸ್ಪರ್ಧಿಸುವುದಿಲ್ಲ. ನಾನು ಲೋಕಸಭೆ ಟಿಕೆಟ್ ಆಕಾಂಕ್ಷಿ ಸಹ ಅಲ್ಲ. ನನ್ನ ಅಭಿಪ್ರಾಯ ಈಗಾಗಲೇ ಸ್ಪಷ್ಟವಾಗಿ ಸಾಕಷ್ಟು ಬಾರಿ ಹೇಳಿದ್ದೇನೆ. ಹೇಳಿಕೆಯನ್ನು ಬದಲಾಯಿಸುವ ವ್ಯಕ್ತಿ ನಾನಲ್ಲ ಎಂದಿದ್ದಾರೆ.ಮಂಡ್ಯ ಜಿಲ್ಲೆಯಿಂದಲೂ ಲೋಕಸಭಾ ಚುನಾವಣೆಯ ಟಿಕೆಟ್ ಆಕಾಂಕ್ಷಿ ಅಲ್ಲ. ಈ ವಿಚಾರವಾಗಿ ಗುರುವಾರ ಮಂಡ್ಯ ಜಿಲ್ಲೆಯಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ನಮ್ಮ ನಾಯಕರು, […]

ವಿಧಾನಸೌಧದ ಮುಂದೆ ಹೈಡ್ರಾಮ;ಮುಸ್ಲಿಂ ಕುಟುಂಬ ಆತ್ಮಹತ್ಯೆಗೆ ಯತ್ನ

ಬೆಂಗಳೂರು:ವಿಧಾನಸೌಧದ ಮುಂಭಾಗದಲ್ಲೇ ಮುಸ್ಲಿಂ ಕುಟುಂಬವೊAದು ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದಲ್ಲಿ ನಡೆದಿದೆ.ಇಲ್ಲಿನ ಜೆಜೆಆರ್ ನಗರದ ನಿವಾಸಿ ಶಾಯಿಸ್ತಾ ಬಾನು (48) ಹಾಗೂ ಮೊಹಮದ್ ಮುನಾಯಿದ್ ಉಲ್ಲಾ ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಲೆ ಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಭಾರೀ ಹೈಡ್ರಾಮಾ ಸೃಷ್ಟಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ದಂಪತಿಗಳ ನಡುವೆ ತಳ್ಳಾಟ, ನೂಕಾಟವೂ ನಡೆದಿದೆ. ಕೊನೆಗೆ ಇನ್ಸ್ಪೆಕ್ಟರ್ ಕುಮಾರಸ್ವಾಮಿ ಆತ್ಮಹತ್ಯೆಗೆ ಯತ್ನಿಸಿದ ದಂತಪತಿಗಳನ್ನ ತಡೆದಿದ್ದಾರೆ.ಆರೋಪ ಏನು?ಆತ್ಮಹತ್ಯೆಗೆ ಯತ್ನಿಸಿದ ಶಾಯಿಸ್ತಾ ದಂಪತಿಗೆ ಸೇರಿದ 3 […]

ಒಳ ಮೀಸಲಾತಿ ಜಾರಿಗೆ ಆಗ್ರಹ

ಚಿತ್ರದುರ್ಗ:ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ತಂತ್ರ-ರಣತAತ್ರ ಶುರುವಾಗಿದೆ. ಅಭ್ಯರ್ಥಿ ಆಯ್ಕೆ ಬೆಳವಣಿಗೆ ಸೇರಿದಂತೆ ಕೆಲ ವಿಚಾರದ ಚರ್ಚೆ ಹಿನ್ನೆಲೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಜೊತೆಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನಿನ್ನೆ ಮಹತ್ವದ ಸಭೆಯನ್ನು ನಡೆಸಿದ್ದರು. ಸದ್ಯ ಸಭೆಯಲ್ಲಿ ಒಳ ಮೀಸಲಾತಿ ಪ್ರಸ್ತಾವನೆ ಬಗ್ಗೆ ಚರ್ಚೆ ನಡೆದಿದೆ. ಒಳ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವ ಸಾಧ್ಯತೆ ಇದೆ.ಸಚಿವ ಶಿವರಾಜ ತಂಗಡಗಿ, ಪ್ರಿಯಾಂಕ್ ಖರ್ಗೆ, ಎಂಎಲ್‌ಸಿ ಪ್ರಕಾಶ್ ರಾಠೋಡ್ ಇದಕ್ಕೆ ವಿರೋಧ […]

ಇಡಿ ದಾಳಿ ಮುಕ್ತಾಯ; ಕಣ್ಣೀರಿಟ್ಟ ಶಾಸಕ

ಕೋಲಾರ:ಜಿಲ್ಲೆಯ ಮಾಲೂರು ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ದಾಳಿ ಮುಕ್ತಾಯವಾಗಿದೆ. ಮಂಗಳವಾರ ರಾತ್ರಿ ಪರಿಶೀಲನೆ ನಡೆಸಿ ಇಡಿ ಅಧಿಕಾರಿಗಳು ಮನೆಯಿಂದ ವಾಪಸ್ ಹೊರಟಿದ್ದಾರೆ . ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೊಮ್ಮನಹಳ್ಳಿ ಗ್ರಾಮದ ನಿವಾಸದ ಮೇಲೆ ಇಡಿ ದಾಳಿ ನಡೆದಿತ್ತು. ಸೋಮವಾರ ಬೆಳಗ್ಗೆ 5.30ಕ್ಕೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳ ತಂಡ ಮಂಗಳವಾರ ರಾತ್ರಿ 9.45 ಕ್ಕೆ ಎರಡು ಕಾರ್ ನಲ್ಲಿ ವಾಪಸ್ ಹೋಗಿದ್ದಾರೆ. ಶಾಸಕ ನಂಜೇಗೌಡ ನಿವಾಸದಲ್ಲಿ ೧೬.೫ ಲಕ್ಷ […]

ಮುಸ್ಲಿಮರ ಮನೆಯಲ್ಲಿ ಅಯ್ಯಪ್ಪಸ್ವಾಮಿ ಪೂಜೆ

ಕೊಪ್ಪಳ:ಜಿಲ್ಲೆಯ ಗಂಗಾವತಿ ಜಯನಗರದ ಪಿಂಜಾರ ಸಮುದಾಯದ ಜಿಲ್ಲಾಧ್ಯಕ್ಷ ಕಾಶಿಂಅಲಿ ಮುದ್ದಾಬಳ್ಳಿ ಅವರ ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ವಿಶೇಷ ಪೂಜೆ ಸಲ್ಲಿಸುವ ಮೂಲಕ ಭಾವೈಕ್ಯತೆ ಸಂದೇಶ ಸಾರಿದ್ದಾರೆ.ಪಿಂಜಾರ ಸಮುದಾಯದ ಜಿಲ್ಲಾಧ್ಯಕ್ಷ ಕಾಶಿಂಅಲಿ ಮುದ್ದಾ ಬಳ್ಳಿ ತಮ್ಮ ಸ್ವಗೃಹದಲ್ಲಿ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಪೂಜೆ ನಡೆಸಲು ಎಲ್ಲ ರೀತಿಯ ಪೂಜಾ ಸಾಮಗ್ರಿಗಳ ನ್ನು ತರಿಸಿ ವ್ಯವಸ್ಥೆ ಕಲ್ಪಿಸಿ, ಸುತ್ತಮುತ್ತಲಿನ ಜನರಿಗೆ ಪೂಜೆ ಆಗಮಿಸುವಂತೆ ಮಾಹಿತಿ ನೀಡಿದ್ದರು.ಇದರನ್ವಯ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಬೆಳಗ್ಗೆ ತಂಡದೊAದಿಗೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿ, ಅಯ್ಯಪ್ಪ ಸ್ವಾಮಿ […]

ಅಯೋಧ್ಯೆಯಲ್ಲಿ ತಲೆಯೆತ್ತಲಿದೆ ಕರ್ನಾಟಕ ಯಾತ್ರಿ ನಿವಾಸ

ಬೆಂಗಳೂರು:ಇಡೀ ರಾಷ್ಟ್ರವೇ ರಾಮನೂರಿನಲ್ಲಿ ರಾಮನ ಮಂದಿರಕ್ಕಾಗಿ ಕಾಯುತ್ತಿದೆ. ಆ ಕ್ಷಣಗಳಿಗೆ ಇನ್ನೇನು ಕೆಲವೇ ದಿನಗಳು ಬಾಕಿ. ಈ ಸಂದರ್ಭದಲ್ಲಿ ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆ ಜನರಿಗೆ ಗುಡ್ ನ್ಯೂಸ್ ಒಂದನ್ನು ಕೊಡಲು ಮುಂದಾಗಿದೆ.ಹೌದು. ಕರ್ನಾಟಕದ ಮುಜರಾಯಿ ಇಲಾಖೆ ರಾಮನೂರು ಅಯೋಧ್ಯೆಯಲ್ಲಿ ಕನ್ನಡಿಗರಿಗಾಗಿ ಒಂದು ಗುಡ್ ನ್ಯೂಸ್ ಕೊಡಲು ಮುಂದಾಗಿದೆ. ಇನ್ನೇನು ಕೆಲ ದಿನಗಳಲ್ಲಿ ರಾಮ ಮಂದಿರ ಉದ್ಘಾಟನೆಯಾಗಲಿದೆ. ಇದಕ್ಕೂ ಮೊದಲೇ ಉತ್ತರಪ್ರದೇಶ ಸರ್ಕಾರಕ್ಕೆ ಪತ್ರ ಬರೆದಿದೆ. ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯಲ್ಲಿ ರಾಮಭಕ್ತರು ಅಯ್ಯೋಧ್ಯೆಗೆ ಬರುತ್ತಾರೆ. ಅವರಿಗಾಗಿ ವಸತಿ, […]

ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಜಾರಿ

ಬೆಂಗಳೂರು:ಇಂದಿನಿAದ ರಾಜಧಾನಿಯ ದೇವಾಲಯಗಳಲ್ಲಿ ಅಧಿಕೃತವಾಗಿ ವಸ್ತ್ರಸಂಹಿತೆ ಜಾರಿಯಾಗುತ್ತಿದೆ. ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಕುರಿತು ಕರ್ನಾಟಕ ದೇವಸ್ಥಾನ-ಮಠ, ಧಾರ್ಮಿಕ ಸಂಸ್ಥೆಗಳ ಮಹಾಸಂಘ ಇಂದಿನಿAದ ಅಭಿಯಾನ ನಡೆಸಲಿದೆ. ಇಂದು ಮಧ್ಯಾಹ್ನ ೧೨ ಗಂಟೆಗೆ ವಸಂತನಗರದ ಶ್ರೀಲಕ್ಷ್ಮಿ ವೆಂಕಟರಮಣ ದೇವಾಲಯದಲ್ಲಿ ವಸ್ತ್ರ ಸಂಹಿತೆ ಬೋರ್ಡ್ ಹಾಕುವ ಅಭಿಯಾನಕ್ಕೆ ಚಾಲನೆ ದೊರೆಯಲಿದೆ. ದೇಗುಲಗಳಿಗೆ ಅರೆಬರೆ ಬಟ್ಟೆ ಧರಿಸಿ ಬರುವವರಿಗೆ ಪ್ರವೇಶ ನಿರಾಕರಿಸಲಾಗುತ್ತದೆ.ಭಾರತೀಯ ಉಡುಪು ಧರಿಸಿ ಬರುವವರಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಅರೆಬರೆ ಬಟ್ಟೆ ಧರಿಸಿ ಬರುವವರಿಗೆ ದರ್ಶನಕ್ಕೆ ಅವಕಾಶ ನೀಡುವುದಿಲ್ಲವೆಂದು ಕರ್ನಾಟಕ […]

ದುಡ್ಡು ಇದ್ದವರು ದೇವಸ್ಥಾನ ಕಟ್ಟುತ್ತಾರೆ, ಇಲ್ಲದವರು ಇರುವಲ್ಲೇ ಪೂಜಿಸಿ

ಬೆಂಗಳೂರು: ದುಡ್ಡು ಇರೋರು ದೇವಸ್ಥಾನ ಕಟ್ಟುತ್ತಾರೆ, ದುಡ್ಡು ಇಲ್ಲದವರು ನೀವು ಇರುವಲ್ಲಿಯೇ ದೇವರ ಪೂಜೆ ಮಾಡಿ. ಸತ್ಯವೇ ದೇವರು, ಸತ್ಯ ಹೇಳಿ ಎಂದು ಸಿಎಂ ಸಿದ್ದರಾಮಯ್ಯ ಮಾರ್ಮಿಕವಾಗಿ ಹೇಳಿದ್ದಾರೆ. ಸವಿತಾ ಸಮಾಜ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಲೇಖಕ ಡಾ.ಎಂ.ಎಸ್ ಮುತ್ತುರಾಜ್ ಅವರ ಮಂಗಳವಾದ್ಯ ಕಾದಂಬರಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ದೇವರು ಇಲ್ಲ ಅಂತಾ ನಾನು ಹೇಳಲ್ಲ, ದೇವರು ಇದ್ದಾನೆ. ಆದರೆ ದೇವರು ದೇವಸ್ಥಾನದಲ್ಲಿಯೇ ಇರಲ್ಲ, ಎಲ್ಲೆಲ್ಲೂ ಇದ್ದಾನೆ. ಎಲ್ಲೆ ಇದ್ದಾನೆ ಅಲ್ಲೇ ಪೂಜೆ ಮಾಡಿ. ಎನ್ನ ಕಾಲೇ […]

ಅಪಾರ್ಟ್‌ಮೆಂಟ್‌‌ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಬೆಂಗ್ಳೂರಿನ CEO ಸಿಕ್ಕಿಬಿದ್ದ ರೋಚಕ ಕಥೆ ಓದಿ

ಪಣಜಿ: ತನ್ನ ಸ್ವಂತ 4 ವರ್ಷದ ಮಗನನ್ನು ಕೊಂದು ಅಪಾರ್ಟ್‌ಮೆಂಟ್‌‌ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಬೆಂಗಳೂರಿನ CEO ಸುಚನಾ ಸೇಠ್‌ ಸಿಕ್ಕಿಬಿದ್ದ ರೋಚಕ ಕಥೆ ಇಲ್ಲಿದೆ. ಜನವರಿ 6 ರಂದು ಸುಚನಾ ಸೇಠ್, ಉತ್ತರ ಗೋವಾದ ಕ್ಯಾಂಡೋಲಿಮ್‌ನಲ್ಲಿ ತನ್ನ ಮಗನೊಂದಿಗೆ ಸರ್ವಿಸ್‌ ಅಪಾರ್ಟ್‌ಮೆಂಟ್‌ ಒಂದರಲ್ಲಿ ಬಾಡಿಗೆಗೆ ಇದ್ದಳು. ಒಂದೆರಡು ದಿನ ಅಲ್ಲಿಯೇ ತಂಗಿದ್ದ ಸೇಠ್, ತಾನು ಯಾವುದೋ ಕೆಲಸಕ್ಕಾಗಿ ಬೆಂಗಳೂರಿಗೆ ಹೋಗಬೇಕೆಂದಿರುವೆ ಎಂದು ಅಪಾರ್ಟ್‌ಮೆಂಟ್ ಸಿಬ್ಬಂದಿಗೆ ತಿಳಿಸಿ ಟ್ಯಾಕ್ಸಿಗೆ ವ್ಯವಸ್ಥೆ ಮಾಡುವಂತೆ ಕೇಳಿಕೊಂಡಿದ್ದಾಳೆ. ಈ ವೇಳೆ ಅಲ್ಲಿನ ಸಿಬ್ಬಂದಿ, ದುಬಾರಿ […]