ರಾಮನ ಹೆಸರು ಇಟ್ಟುಕೊಂಡಿರೋ ಸಿದ್ದರಾಮಯ್ಯಗೆ ಒಳ್ಳೆಯದಾಗಲಿ
ರಾಯಚೂರು:ರಾಮನ ಹೋಲಿಕೆಯನ್ನು ಇನ್ನೊಬ್ಬರಿಗೆ ಹೋಲಿಸುವಂತದ್ದಲ್ಲಾ, ರಾಮನ ಹೆಸರನ್ನ ಸಿದ್ದರಾಮಯ್ಯ ಇಟ್ಟುಕೊಂಡಿದ್ದಾರೆ. ಆದ್ದರಿಂದ ರಾಮನ ಆದರ್ಶ ಹಾಗೂ ರಾಮನ ಜನಾನುರಾಗ ಸಿದ್ದರಾಮಯ್ಯನು ಸಹ ಪಡೆಯಲಿ. ಅವರಿಗೂ ನಾವು ಅಭಿನಂದಿಸೋಣ ಅಂತ ಮಂತ್ರಾಲಯ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥಸ್ವಾಮಿ ಹೇಳಿದ್ದಾರೆ.ರಾಯಚೂರಿನಲ್ಲಿ ಮಾತನಾಡಿದ ಮಂತ್ರಾಲಯ ಶ್ರೀಗಳು, ಸಿಎಂ ಸಿದ್ದರಾಮಯ್ಯರನ್ನ ರಾಮನಿಗೆ ಹೋಲಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ ಯಾರು ಯಾವ ಹೇಳಿಕೆ ಕೊಟ್ಟಿದ್ದಾರೆ ನಾನು ಗಮನಿಸಿಲ್ಲ. ರಾಮ ಎಲ್ಲ ರೀತಿಯಿಂದಲೂ ಅನುಕರಣೀಯ ಹಾಗೂ ಆದರ್ಶ ವ್ಯಕ್ತಿ. ನೀನು ಹೇಗಿರಬೇಕು ಅಂತ ಹೇಳುವಾಗ ರಾಮನಂತೆ ನೀನು […]







































































































































































































































































































































































































































































































































































































































































































































































































































































































































































































































































































































