September 14, 2026

ಅಸ್ವಸ್ಥಗೊಂಡಿದ್ದ ಕೈದಿ ಸಾವು

ಆನೇಕಲ್:ಡಕಾಯಿತಿ ಪ್ರಕರಣದಲ್ಲಿ ಬಂಧಿಸಿದ್ದ ಆರೋಪಿ ನಿಗೂಢ ಸಾವನ್ನಪ್ಪಿರೋ ಘಟನೆ ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ನಡೆದಿದೆ.ಮಡಿವಾಳದ ತಾವರೆಕೆರೆ ಮೂಲದ ಆರೋಪಿ ಗಣೇಶ್‌ನನ್ನ ದರೋಡೆ ಪ್ರಕರಣದಲ್ಲಿ 2023ರ ಡಿಸೆಂಬರ್ 22ರಂದು ಬಂಧಿಸಲಾಗಿತ್ತು. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಗಣೇಶ್ ತೀವ್ರ ನೋವಿನಿಂದ ಒದ್ದಾಡಿದ್ದ. ಆಸ್ಪತ್ರೆಗೆ ದಾಖಲಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ.ಆರೋಪಿಯನ್ನ ಠಾಣೆಯಲ್ಲಿ ಹಲವು ದಿನ ಇಟ್ಟುಕೊಂಡಿದ್ದ ಪೊಲೀಸರು, ತೀವ್ರ ವಿಚಾರಣೆಗೆ ಒಳಪಡಿಸಿದ್ರು. ವಿಚಾರಣೆ ಮಾಡುವ ವೇಳೆ ಮರ್ಮಾಂಗಕ್ಕೆ ಗಾಯ ಆಗಿತ್ತು. ಮರ್ಮಾಂಗಕ್ಕೆ ಖಾರದಪುಡಿ ಹಾಕಿರೋದಾಗಿ ಕುಟುಂಬಸ್ಥರು ಹಾಗೂ ಸ್ನೇಹಿತರು ಎಚ್‌ಎಸ್‌ಆರ್ […]

ಚಾಕುವಿನಿಂದ ಇರಿದು ಕೊಲೆ

ಬಳ್ಳಾರಿ:ಹೊಸ ವರ್ಷದ ಸಂಭ್ರಮಾಚರಣೆಗೂ ಮುನ್ನಾ ದಿನದಂದೇ ಚಾಕು ಇರಿದು ಓರ್ವ ಕೊಲೆಯಾದ ಘಟನೆ ಗಣಿನಾಡು ಬಳ್ಳಾರಿ ನಗರದ ವಡ್ಡರಬಂಡೆಯಲ್ಲಿ ನಡೆದಿದೆ. ಹೊಸ ವರ್ಷದ ಆಚರಣೆಗಾಗಿ ಕೇಕ್ ತರಲು ಸಹೋದರರಿಬ್ಬರು ಹೋಗಿದ್ದ ವೇಳೆ ಬೇಕರಿಯೊಂದರ ಬಳಿ ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಆರ್.ಕೆ.ಕಾಲೋನಿಯ ನಿವಾಸಿ ಸೈಯದುಲ್ಲಾ (24) ಮೃತಪಟ್ಟಿದ್ದು, ಮತ್ತೋರ್ವ ಬಾಪೂಜಿ ನಗರದ ನಿವಾಸಿ ರಜಾಕ್ ವಲಿ (26) ತೀವ್ರ ಗಾಯಗೊಂಡಿದ್ದು, ವಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಕೇಕ್ ತರಲು ಹೋಗಿದ್ದ ವೇಳೆ ಪಾರ್ಕಿಂಗ್ ಮಾಡಿದ್ದ ಬೈಕ್ ಗೆ […]