ಅಣ್ಣ-ತಂಗಿ ವರಸೆಯ ಪ್ರೀತಿಗೆ ಪೋಷಕರ ನಿರಾಕರಣೆ;ಪ್ರೇಮಿಗಳಿಬ್ಬರು ನೇಣಿಗೆ ಶರಣು
ಕಲಬುರಗಿ:ಅಣ್ಣ-ತಂಗಿ ವರಸೆಯ ಪ್ರೀತಿಗೆ ಪೋಷಕರು ನಿರಾಕರಿಸಿದ ಹಿನ್ನೆಲೆ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಯಡ್ರಾಮಿ ತಾಲೂಕಿನ ಮಾಗಣಗೇರೆ ಗ್ರಾಮದಲ್ಲಿ ನಡೆದಿದೆ.ಶಶಿಕಲಾ (20) ಗೊಲ್ಲಾಳಪ್ಪ (24) ನೇಣಿಗೆ ಶರಣಾದ ಪ್ರೇಮಿಗಳು. ಶಶಿಕಲಾ ಮತ್ತು ಗೊಲ್ಲಾಳಪ್ಪ ಇಬ್ಬರು ಕೂಡ ವರಸೆಯಲ್ಲಿ ಅಣ್ಣ ತಂಗಿ ಆಗಿದ್ದರು. ಅದರಿಂದ ಎರಡೂ ಮನೆಯವರು ಅಣ್ಣ-ತಂಗಿ ಪ್ರೀತಿಗೆ ನಿರಾಕರಿಸಿದ್ದಾರೆಗೊಲ್ಲಾಳಪ್ಪ ಪ್ರೀತಿಯನ್ನು ನಿರಾಕರಿಸಿ ಶಶಿಕಲಾಗೆ ಬೇರೆ ಮದುವೆ ಮಾಡಲು ಕುಟುಂಬಸ್ಥರು ಮುಂದಾಗಿದ್ದರು. ಅದರಂತೆ ವಿಜಯಪುರ ಜಿಲ್ಲೆಯ ಸಿಂಧಗಿ ಗ್ರಾಮದ ಯುವಕನ ಜೊತೆ ನಿಶ್ಚಿತಾರ್ಥ ಮಾಡಿಸಿದ್ದರು. ಮುಂದಿನ […]







































































































































































































































































































































































































































































































































































































































































































































































































































































































































































































































































































































