ಕೈ ನಾಯಕರಿಗೆ ರಾಮನ ಮೇಲಿನ ಭಕ್ತಿಗಿಂತಹೈಕಮಾAಡ್ ಮೇಲಿನ ಭಯವೇ ಜಾಸ್ತಿ
ಬೆಂಗಳೂರು:ಕಾಂಗ್ರೆಸ್ ಪಕ್ಷದ ನಾಯಕರಿಗೆ ರಾಮನ ಮೇಲಿನ ಭಕ್ತಿಗಿಂತ ಹೈಕಮಾಂಡ್ ಮೇಲಿನ ಭಯವೇ ಜಾಸ್ತಿ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.ಹೈಕಮಾಂಡ್ ಹೇಳಿದರೆ ಮಾತ್ರ ರಾಮ ಮಂದಿರಕ್ಕೆ ಹೋಗುತ್ತೇವೆ ಎಂಬ ಗೃಹ ಸಚಿವ ಪರಮೇಶ್ವರ್ ಹೇಳಿಕೆಗೆ ಎಕ್ಸ್ನಲ್ಲಿ ಪ್ರತಿಕ್ರಿಯಿಸಿದ ಅವರು ರಾಮಮಂದಿರದ ಬಗ್ಗೆ ಒಳ್ಳೆಯ ಮಾತನಾಡದಿದ್ದರೆ ಹಿಂದೂಗಳ ಕೆಂಗಣ್ಣಿಗೆ ಗುರಿಯಾಗುವ ಭಯ ಎಂದು ವ್ಯಂಗ್ಯವಾಡಿದ್ದಾರೆ. ರಾಮಮಂದಿರದ ಬಗ್ಗೆ ಒಳ್ಳೆಯ ಮಾತಾಡಿದರೆ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಕುರ್ಚಿಗೆ ಕುತ್ತು ಬರುವ ಭಯ. ಒಟ್ಟಿನಲ್ಲಿ ಎಡಬಿಡಂಗಿ ಕಾಂಗ್ರೆಸ್ ನಾಯಕರ ಪಾಡು […]







































































































































































































































































































































































































































































































































































































































































































































































































































































































































































































































































































































