ಲೋಕಾ ಚುನಾವಣೆಗೆ ಬಿಜೆಪಿ ತಯಾರಿ
ಬೆಂಗಳೂರು:ಲೋಕಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ತಾಲೀಮು ನಡೆಸುತ್ತಿದ್ದು ಬೆಂಗಳೂರಿನ ರೆಸಾರ್ಟ್ನಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಸಭೆ ನಡೆದಿದೆ.೮-೯ ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ಮಾಡಲಾಗಿದೆ. ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ತುಮಕೂರು, ವಿಜಯಪುರ, ಬೆಳಗಾವಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾವೇರಿ ಕ್ಷೇತ್ರಗಳಲ್ಲಿ ಹಾಲಿ ಸಂಸದರಿಗೆ ಪರ್ಯಾಯ ಅಭ್ಯರ್ಥಿ ಹುಡುಕುವ ಬಗ್ಗೆ ಚರ್ಚೆ ಆಗಿದೆ.ಬೆಂಗಳೂರು ಗ್ರಾಮಾಂತರದಲ್ಲಿ ಸ್ಪರ್ಧೆಗೆ ಮಾಜಿ ಸಚಿವ ಸಿಪಿ ಯೋಗೇಶ್ವರ್ ನಿರಾಸಕ್ತಿ ತೋರಿದ್ದು ಬಿಜೆಪಿ ನಾಯಕರನ್ನು ಸಂಕಷ್ಟಕ್ಕೆ ಸಿಲುಕಿದೆ. ಇನ್ನೂ […]







































































































































































































































































































































































































































































































































































































































































































































































































































































































































































































































































































































