ಕರಸೇವಕರ ಮೇಲೆ ಸರ್ಕಾರ ದಬ್ಬಾಳಿಕೆ ಮಾಡ್ತಿದೆ
ಬೆಂಗಳೂರು:ಕರಸೇವಕರ ಮೇಲೆ ಸರ್ಕಾರ ದಬ್ಬಾಳಿಕೆ ಮಾಡುತ್ತಿದೆ. ಇದು ನಾಚಿಕೆಗೇಡು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇವತ್ತು ಅಯೋಧ್ಯೆ (ಂಥಿoಜhಥಿಚಿ) ಉದ್ಘಾಟನೆ ಬಗ್ಗೆ ದೇಶದಲ್ಲಿ ಚರ್ಚೆ ಆಗ್ತಿದೆ. ನಮ್ಮ ರಾಜ್ಯದಲ್ಲಿ ಹಲವು ಸಮಸ್ಯೆ ಎದುರಿಸುತ್ತಿದ್ದೇವೆ. ರೈತರು ಆತ್ಮಹತ್ಯೆ ಮಾಡಿಕೊಳ್ತಿದ್ದಾರೆ. ಸರ್ಕಾರಕ್ಕೆ ಇದ್ಯಾವುದರ ಕಾಳಜಿ ಇಲ್ಲ. ಇಂತಹ ವಿಷಯ ಮುನ್ನಲೆಗೆ ತಂದು ವಿಷಯ ಡೈವರ್ಟ್ ಮಾಡ್ತಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಶ್ರೀಕಾಂತ್ ಪೂಜಾರಿ ಪ್ರಕರಣ ದೊಡ್ಡದು ಮಾಡಿದ್ದಾರೆ. ಎಲ್ಲಾ ಕೇಸ್ ಖುಲಾಸೆ ಆಗಿದೆ. ಮಾಧ್ಯಮಗಳೇ […]







































































































































































































































































































































































































































































































































































































































































































































































































































































































































































































































































































































