September 15, 2026

ಕೆಲವು ಬಿಜೆಪಿ ಶಾಸಕರು ಕೆಲಸ ಮಾಡಿಸಿಕೊಳ್ಳಲುರಾತ್ರಿ ಡಿಕೆಶಿ ಮನೆಗೆ ಬರ್ತಾರೆ

ಬೆಂಗಳೂರು:ಕೆಲವು ಬಿಜೆಪಿ ಶಾಸಕರು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಬಳಿ ಕೆಲಸ ಮಾಡಿಸಿಕೊಳ್ಳಲು ರಾತ್ರಿ ಅವರ ಮನೆಗೆ ಬಂದು ಹೋಗುತ್ತಾರೆ ಎಂದು ಯಶವಂತಪುರದ ಬಿಜೆಪಿ ಶಾಸಕ ಎಸ್. ಟಿ ಸೋಮಶೇಖರ್ ಹೇಳಿದ್ದಾರೆ.ಸದಾಶಿವನಗರದ ಡಿಕೆಶಿ ನಿವಾಸದ ಬಳಿ ಮಾತನಾಡಿದ ಅವರು, ಹೊಸ ವರ್ಷದ ಶುಭಾಶಯ ಹೇಳಲು ಬಂದಿದ್ದೆ. ನಿಮ್ಮ ನೇತೃತ್ವದಲ್ಲಿ ಬೆಂಗಳೂರು ಅಭಿವೃದ್ದಿ ಆಗಲಿ ಅಂತ ಹೇಳಿದೆ ಎಂದರು.ನಮ್ಮ ಕ್ಷೇತ್ರದ ಬಗ್ಗೆ ಒಂದು ಮನವಿ ಇತ್ತು ಹಾಗಾಗಿ ಬಂದಿದ್ದೆ. ಕೆಲ ಬಿಜೆಪಿ ಶಾಸಕರು ರಾತ್ರಿ ಬರುತ್ತಾರೆ. ಮತ್ತೊಂದಿಷ್ಟು ಜನ ಮಾಧ್ಯಮದ […]

ಸೋಮಣ್ಣ ಬಿಜೆಪಿ ಬಿಡಲ್ಲ, ಯತ್ನಾಳ್ ಬಗ್ಗೆ ಹೈಕಮಾಂಡ್ ನೋಡಿಕೊಳ್ಳುತ್ತೆ

ಬೆಂಗಳೂರು:ಮಾಜಿ ಸಚಿವ ವಿ.ಸೋಮಣ್ಣ ಬಿಜೆಪಿ ಬಿಡಲ್ಲ. ಸೋಮಣ್ಣ ಅವರ ಜೊತೆ ದೂರವಾಣಿ ಜೊತೆ ಮಾತುಕತೆ ನಡೆಸಿದ್ದೇನೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನವರಿ ೪ ರಂದು ಸೋಮಣ್ಣ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ. ಅವತ್ತು ಎಲ್ಲವೂ ದಿ ಎಂಡ್ ಆಗಲಿದೆ. ಅಲ್ಲದೇ ಯತ್ನಾಳ್ ಅಸಮಾಧಾನ ವಿಚಾರವನ್ನು ಹೈಕಮಾಂಡ್ ಅವರು ನೋಡಿಕೊಳ್ಳುತ್ತಾರೆ ಎಂದರು.ಲೋಕಸಭೆ ಬಳಿಕ ಸಾಕಷ್ಟು ಬದಲಾವಣೆ ಆಗುತ್ತೆ. ಶಿಂಧೆ, ಪವಾರ್ ಇದ್ದಾರೆ. ಸರ್ಕಾರ ಇರಲ್ಲ ಎಂದು ಕುಮಾರಸ್ವಾಮಿ ಸಹ […]

ಡ್ರೈವರ್ ಪ್ರೇಮದಾಟಕ್ಕೆ ವಿದ್ಯಾರ್ಥಿನಿ ಬಲಿ

ಚಿಕ್ಕಮಗಳೂರು:ಶಾಲಾ ಬಸ್ ಡ್ರೈವರ್ ಜೊತೆಗಿನ ಪ್ರೇಮದಾಟಕ್ಕೆ ೮ನೇ ತರಗತಿ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.ಅಜ್ಜಂಪುರ ಸಮೀಪದ ಬಂಕನಕಟ್ಟೆ ಬಳಿ ಶಾಲಾ ಬಸ್ ಡ್ರೈವರ್ ೮ನೇ ತರಗತಿ ವಿದ್ಯಾರ್ಥಿನಿಯೊಂದಿಗೆ ಚಲಿಸುತ್ತಿದ್ದ ರೈಲಿಗೆ ಸಿಲುಕಿ ತಾನೂ ಮಾಡಿಕೊಂಡಿದ್ದಾನೆ. ಡ್ರೈವರ್ ಸಂತೋಷ್ (38), ವಿದ್ಯಾರ್ಥಿನಿ ಜಾಹ್ನವಿ (14) ಸಾವಿಗೀಡಾದ ದುರ್ದೈವಿಗಳು.ಅಜ್ಜಂಪುರ ತಾಲೂಕಿನ ಗಿರಿಯಾಪುರ ಗ್ರಾಮದ ಖಾಸಗಿ ಶಾಲೆಯಲ್ಲಿ ಜಾಹ್ನವಿ ೮ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಅದೇ ಶಾಲೆಯಲ್ಲಿ ಸಂತೋಷ್ ಕಳೆದ ಮೂರು ವರ್ಷಗಳಿಂದ ಬಸ್ ಡ್ರೈವರ್ ಆಗಿದ್ದ. ವಿದ್ಯಾರ್ಥಿನಿಯನ್ನ […]

ಪ್ರತಾಪ್ ಸಿಂಹ, ಅವರ ಸಹೋದರ ಹೆದರುವ ಅಗತ್ಯವಿಲ್ಲ, ಪ್ರಕರಣದಲ್ಲಿ ಕಾಂಗ್ರೆಸ್ ರಾಜಕೀಯ

ದಾವಣಗೆರೆ: ಕಾಂಗ್ರೆಸ್ ಪಕ್ಷ ಹತಾಶೆಯ ಮನೋಭಾವದಲ್ಲಿದೆ. ಪ್ರತಾಪ್ ಸಿಂಹ ಅವರ ತಮ್ಮನ ವಿಚಾರದಲ್ಲಿ ಇದೊಂದು ರಾಜಕೀಯ ಪ್ರೇರಿತವಾದ ನಡೆ ಎಂದು ಅನಕ್ಷರಸ್ಥರೂ ಹೇಳುತ್ತಾರೆ ಎಂದು ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ದಾವಣಗೆರೆಯ ಆನಗೋಡು ಮತ್ತು ಅಣಜಿ ನಡುವಿನ ಜಮಾಪುರ ಗ್ರಾಮದಲ್ಲಿ ಬರಗಾಲ ಪರಿಸ್ಥಿತಿಯನ್ನು ವೀಕ್ಷಿಸಿ ಬಳಿಕ ವಿಕ್ರಂ ಸಿಂಹ ಅವರ ಬಂಧನದ ವಿಚಾರವಾಗಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ. ಈ ವೇಳೆ, ಲೋಕಸಭಾ ಚುನಾವಣೆ ಹತ್ತಿರದಲ್ಲಿದ್ದು, ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ ಆಗುತ್ತಿದೆ. ಪಂಚ ರಾಜ್ಯಗಳ […]

ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ಪ್ರತಿಮೆ ಆಯ್ಕೆ?

ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ಭವ್ಯ ಶ್ರೀರಾಮನ ಮೂರ್ತಿಯ ಪ್ರಾಣಪ್ರತಿಷ್ಠೆ ನಡೆಯಲಿದೆ. ಆದರೆ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ಮೂರ್ತಿ ಯಾವುದು ಎಂಬ ಪ್ರಶ್ನೆಯನ್ನು ಎಲ್ಲರೂ ಕೇಳುತ್ತಿದ್ದಾರೆ. ಈ ಕುತೂಹಲದ ಪ್ರಶ್ನೆಗೆ ಸಣ್ಣದೊಂದು ಸುಳಿವು ಸಿಕ್ಕಿದೆ.. ಈ ಸುಳಿವು ನಿಜವಾದರೆ ಕರ್ನಾಟಕ ಪಾಲಿಗೆ ಮಂದಿರಾದ ಖುಷಿ ದುಪ್ಪಟ್ಟಾಗಲಿದೆ. ಈಗಾಗಲೇ ಪ್ರತಿಷ್ಠಾಪನೆಗೆ ಮೂರು ಮೂರ್ತಿಗಳು ಸಿದ್ಧಗೊಂಡಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಟ್ರಸ್ಟ್ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲು ಒಟ್ಟು ಮೂರು ಮೂರ್ತಿಗಳನ್ನು ಕೆತ್ತಿಸಿದೆ. ಸಮಯ ಅಭಾವ, ಶಿಲ್ಪಿಗಳಗೆ ಸಮಸ್ಯೆಯಾದರೆ ಅದು ಉದ್ಘಾಟನೆ ಕಾರ್ಯಕ್ರಮಕ್ಕೆ ತೊಂದರೆಯಾಗಬಾರದು […]

ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ 6 ಲಕ್ಷ ಮಂದಿಗೆ ಬಿಬಿಎಂಪಿ ಎಚ್ಚರಿಕೆ

ಬೆಂಗಳೂರು:ಆಸ್ತಿ ತೆರಿಗೆ ಕಟ್ಟದೆ ಬಾಕಿ ಉಳಿಸಿಕೊಂಡಿರುವವರ ವಿರುದ್ಧ ಕೆಲವು ದಿನಗಳ ಹಿಂದೆ ಕಠಿಣ ಕ್ರಮ ಕೈಗೊಳ್ಳಲು ಆರಂಭಿಸಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇದೀಗ ಮತ್ತೆ 6 ಲಕ್ಷ ಮಂದಿಗೆ ಬಾಕಿ ತೆರಿಗೆ ಪಾವತಿಸುವಂತೆ ಸಂದೇಶ ಕಳುಹಿಸಿದೆ. ಸುಮಾರು 500 ಕೋಟಿ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿರುವ ೬ ಲಕ್ಷ ಮಂದಿಗೆ ಸಂದೇಶ ಕಳುಹಿಸಲಾಗಿದೆ. ಆದಾಗ್ಯೂ ಅವರು ತೆರಿಗೆ ಬಾಕಿ ಪಾವತಿ ಮಾಡದಿದ್ದರೆ ಈ ಸಂದೇಶದಲ್ಲಿ ಉಲ್ಲೇಖಿಸಿರುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ […]

ಅಯೋಧ್ಯೆಯ ರಾಮನನ್ನೇಕೆ ಹೋಗಿ ಪೂಜಿಸಬೇಕು

ಚಿತ್ರದುರ್ಗ:‘ಸಿಎಂ ಸಿದ್ದರಾಮಯ್ಯ ಅವರೇ ಒಬ್ಬ ರಾಮ, ಇನ್ನು ಅವರು ಆ ರಾಮನನ್ನು (ಅಯೋಧ್ಯೆಯ ರಾಮನ ಉದ್ದೇಶಿಸಿ) ಹೋಗಿ ಯಾಕೆ ಪೂಜಿಸಬೇಕು’ ಎಂದು ಕಾಂಗ್ರೆಸ್ ನಾಯಕ, ಮಾಜಿ ಸಚಿವ ಹೆಚ್ ಆಂಜನೇಯ ಪ್ರಶ್ನಿಸಿದರು. ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿಲ್ಲ ಎಂಬ ಕುರಿತಾದ ಚರ್ಚೆಗೆ ಚಿತ್ರದುರ್ಗದಲ್ಲಿ ಪ್ರತಿಕ್ರಿಯಿಸಿದ ಅವರು, ರಾಮಮಂದಿರ ಉದ್ಘಾಟನೆಗೆ ಕರೆಯದಿದ್ದದ್ದೇ ಒಳ್ಳೆಯದಾಯಿತು. ಸ್ವತ: ಸಿದ್ದರಾಮಯ್ಯ ಅವರೇ ರಾಮ, ಇನ್ನು ಆ ರಾಮನಿಗೇಕೆ ಹೋಗಿ ಪೂಜಿಸಬೇಕು ಎಂದು ಹೇಳಿದರು.ಸಿದ್ಧರಾಮನಹುಂಡಿಯಲ್ಲಿ ರಾಮನ ದೇವಸ್ಥಾನ […]

ಬೆಂಗಳೂರಿನಲ್ಲಿ ಯುವಕನ ಬರ್ಬರ ಹತ್ಯೆ

ಬೆಂಗಳೂರು:ಶನಿವಾರ ತಡರಾತ್ರಿ ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಹನುಮಂತ ನಗರದ 80 ಅಡಿ ರಸ್ತೆಯಲ್ಲಿ ನಡೆದಿದೆ.ವಿಜಯ್ ಹತ್ಯೆಯಾದ ಯುವಕ. ತಡರಾತ್ರಿ ಒಂದು ಗಂಟೆಯ ಸುಮಾರಿಗೆ ಘಟನೆ ನಡೆದಿದ್ದು, ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಯುವಕನನ್ನು ಹತ್ಯೆಗೈದಿದ್ದಾರೆ. ಈ ಕುರಿತು ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಜಗಳ ನಡೆದು ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಹನುಮಂತ ನಗರದ ಶ್ರೀನಿವಾಸ ನಗರ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದ್ದು, ಆಟೋದಲ್ಲಿ ಬಂದ ದುಷ್ಕರ್ಮಿಗಳು […]

ಅಕ್ರಮ ಆಸ್ತಿಗಳಿಕೆ ಕೇಸ್ಡಿಕೆಶಿ ವಿರುದ್ಧ ಲೋಕಾಯುಕ್ತದಿಂದಲೂ ತನಿಖೆ

ಬೆಂಗಳೂರು:ಡಿಸಿಎಂ ಡಿಕೆ ಶಿವಕುಮಾರ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಈಗ ಎರಡು ಸಂಸ್ಥೆಗಳು ತನಿಖೆ ನಡೆಸಲಿದೆ.ಹೌದು. ಅಕ್ರಮ ಆಸ್ತಿ ಪ್ರಕರಣದ ತನಿಖೆಯನ್ನು ಲೋಕಾಯುಕ್ತದಿಂದ ನಡೆಸಲು ಸರ್ಕಾರ ಮುಂದಾಗಿದೆ. ಡಿಕೆ ಶಿವಕುಮಾರ್ ಅವರೇ ಈ ವಿಚಾರವನ್ನು ತಿಳಿಸಿದ್ದು, ಸರ್ಕಾರದಿಂದ ಅಧಿಕೃತ ಆದೇಶ ಆಗಿದೆ ಎಂದು ಹೇಳಿದ್ದಾರೆ.2013ರಿಂದ 2018ರವರೆಗೆ 74ಕೋಟಿ ರೂ. ಅಕ್ರಮ ಆಸ್ತಿಯನ್ನು ಡಿಕೆಶಿ ಸಂಪಾದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು ಈಗ ಸಿಬಿಐ ತನಿಖೆ ನಡೆಸಿದ್ದು ಚಾರ್ಜ್‌ಶೀಟ್ ಸಲ್ಲಿಕೆ ಮಾಡಲು ಮಾತ್ರ ಬಾಕಿಯಿದೆ.ಏನಿದು ಪ್ರಕರಣ?೨೦೧೭ ರಲ್ಲಿ ಡಿ.ಕೆ.ಶಿವಕುಮಾರ್ […]

ಕೆಲಸದ ಒತ್ತಡ: ಕಚೇರಿಯಲ್ಲೇ ನೇಣು ಬಿಗಿದುಕೊಂಡುಸರ್ಕಾರಿ ನೌಕರ ಆತ್ಮಹತ್ಯೆ

ಚಿಕ್ಕಮಗಳೂರು:ಬಿಇಓ ಕಚೇರಿಯ ವ್ಯವಸ್ಥಾಪಕ ಅಧಿಕಾರಿ ಕಚೇರಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ.ಕಡೂರು ತಾಲೂಕು ಮೂಲದ ನಿಂಗನಾಯಕ ಕಚೇರಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯವಸ್ಥಾಪಕ. ಸೋಮವಾರ ಬೆಳಿಗ್ಗೆ ಬಿಇಓ ಕಚೇರಿಯಲ್ಲೇ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕಳೆದ ಎರಡು ವರ್ಷಗಳಿಂದ ಇಲ್ಲಿ ಕೆಲಸ ಮಾಡುತ್ತಿದ್ದ ನಿಂಗನಾಯಕ ಕೆಲಸದ ಒತ್ತಡದ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ಸೋಮವಾರ ಬೆಳಗ್ಗೆ ಮನೆಗೆ ಹಾಲು ತಂದುಕೊಟ್ಟ ನಿಂಗನಾಯಕ ಮನೆಯಲ್ಲಿ ವಾಕಿಂಗ್ ಹೋಗಿ ಬರ್ತೀನಿ ಅಂತ […]