ಸವದಿಯರಿಗೆ ಬಿಜೆಪಿ ಸೇರ್ಪಡೆ ಆಗುವಂತೆ ಆಹ್ವಾನ ಕೊಟ್ಟಿದ್ದೇವೆ
ಬೆಳಗಾವಿ:ಲಕ್ಷ್ಮಣ ಸವದಿಯವರನ್ನು ಕರೆದುಕೊಂಡು ಬರುವ ಜವಾಬ್ದಾರಿ ಎಲ್ಲರ ಹೆಗಲಿಗಿದೆ. ನಾನಿರಬಹುದು, ಈರಣ್ಣಾ ಕಡಾಡಿ, ಮಹಾಂತೇಶ್ ದೊಡ್ಡಗೌಡರ, ರಮೇಶ್ ಕತ್ತಿ ಸೇರಿ ಜಿಲ್ಲೆಯ ಎಲ್ಲ ನಾಯಕರ ಮೇಲಿದ್ದು ಸವದಿ ಬಿಜೆಪಿ ಬಂದ್ರೆ ಅನುಕೂಲ ಆಗುತ್ತದೆ ಎಂದ ಸಂಸದ ಅಣ್ಣಾಸಾಹೇಬ ಹೇಳಿದರು.ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲಕ್ಷ್ಮಣ ಸವದಿಯನ್ನ ಕರೆದುಕೊಂಡು ಬರುವ ಜವಾಬ್ದಾರಿ ಎಲ್ಲರ ಹೆಗಲಿಗಿದೆ. ಈ ಬಗ್ಗೆ ಸವದಿ ಅವರು ಒಪ್ಪಿಗೆ ಕೊಡಬೇಕು. ಕೇಂದ್ರದರ ಮುಖಂಡರ ಜೊತೆಗೆ ಚರ್ಚೆ ಆಗಬೇಕು. ಸವದಿಯವರು ಬರಲಿ ಅನ್ನೋದು ನಮ್ಮ ಆಶಯ ಬಂದರೆ […]







































































































































































































































































































































































































































































































































































































































































































































































































































































































































































































































































































































