September 16, 2026

ಕೊನೆಗೂ ಬಾಯ್‌ಫ್ರೆಂಡ್ ಬಗ್ಗೆ ಬಾಯ್ಬಿಟ್ಟ ಜಾನ್ವಿ

ಬಾಲಿವುಡ್ ನಟಿ ಜಾನ್ವಿ ಕಪೂರ್ ಸಿನಿಮಾಗಿಂತ ಹೆಚ್ಚೆಚ್ಚು ತಮ್ಮ ಖಾಸಗಿ ವಿಚಾರವಾಗಿಯೇ ಚಾಲ್ತಿಯಲ್ಲಿರುತ್ತಾರೆ. ಇದೀಗ ‘ಕಾಫಿ ವಿತ್ ಕರಣ್’ ಸೀಸನ್ ೮ರಲ್ಲಿ ಬಾಯ್‌ಫ್ರೆಂಡ್ ಬಗ್ಗೆ ಬಾಯ್ಬಿಟ್ಟಿದ್ದಾರೆ.ಸೆನ್ಸೇಷನಲ್ ಶೋ ಅಂದರೆ ಅದು ಕಾಫಿ ವಿತ್ ಕರಣ್ ಕಾರ್ಯಕ್ರಮ. ಏನಾದರೂ ವಿವಾದಗಳ ಅಥವಾ ಸ್ಟಾರ್‌ಗಳ ಸೀಕ್ರೆಟ್ ರಿವೀಲ್ ಆಗುವ ಮೂಲಕ ಶೋ ಅಭಿಮಾನಿಗಳ ಗಮನ ಸೆಳೆದಿದೆ. ಹೀಗಿರುವಾಗ ಕರಣ್ ಶೋಗೆ ಶ್ರೀದೇವಿ ಪುತ್ರಿಯರು ಜಾನ್ವಿ-ಖುಷಿ ಕಪೂರ್ ಎಂಟ್ರಿ ಕೊಟ್ಟಿದ್ದಾರೆ. ಇದೀಗ ತಮ್ಮ ರಿಯಲ್ ಲೈಫ್ ಲವ್ ಬಗ್ಗೆ ಜಾನ್ವಿ ರಿವೀಲ್ […]

ಹೊಸ ವರ್ಷದ ಆರಂಭದಲ್ಲೇ ಶ್ರೀಲೀಲಾ ಹೊಸ ಶಪಥ

ಕನ್ನಡದ ನಟಿ ಶ್ರೀಲೀಲಾ ಹೊಸ ವರ್ಷದಲ್ಲಿ ಹೊಸ ಶಫಥ ಮಾಡಿದ್ದಾರೆ. ಇನ್ನೇನು ನನ್ನನ್ನು ಹಿಡಿಯೋರು ಯಾರೂ ಇಲ್ಲ ಎಂದು ಶ್ರೀಲೀಲಾ ಮೆರೆಯುತ್ತಿದ್ದರು. ಆದರೆ ಕಳೆದ ವರ್ಷ ಮೂರು ಸಿನಿಮಾ ಮಕಾಡೆ ಮಲಗಿತ್ತು. ಇದೇ ಕಂಟಿನ್ಯೂ ಆದರೆ ಬಣ್ಣದ ಲೋಕವೂ ದೂರ ಸರಿಸುವುದು ನಿಶ್ಚಿತ. ಅದು ಶ್ರೀಲೀಲಾ ಅರಿವಿಗೂ ಬಂದಿದೆ. ಹಾಗಾಗಿ ಹೊಸ ವರ್ಷದ ಆರಂಭದಲ್ಲೇ ಹೊಸ ಶಪಥ ಮಾಡಿದ್ದಾರೆ.ಶ್ರೀಲೀಲಾ ಟಾಲಿವುಡ್‌ನ ಹಾಟ್ ಬ್ಯೂಟಿ. ಒಂದೇ ಒಂದು ಸಿನಿಮಾದಿಂದ ಹತ್ತತ್ತು ಸಿನಿಮಾ ಹೊಸಿಲಿಗೆ ಬಂದು ಬಿದ್ದವು. ಬಂದಾಗಲೇ ಬಾಚಿಕೊಳ್ಳಬೇಕೆನ್ನುವ […]

ಬೋಲ್ಡ್ ಆದ ‘ಟೋಬಿ’ ಸುಂದರಿಕನ್ನಡದ ಆಲಿಯಾ ಭಟ್ ಎಂದ ಫ್ಯಾನ್ಸ್

ಸ್ಯಾಂಡಲ್‌ವುಡ್ ನಟಿ ಚೈತ್ರಾ ಆಚಾರ್ ಮತ್ತೆ ಹೊಸ ಫೋಟೋಶೂಟ್ ಮೂಲಕ ಸುದ್ದಿಯಲ್ಲಿದ್ದಾರೆ. ಬೋಲ್ಡ್ ಆಗಿ ‘ಟೋಬಿ’ ಸುಂದರಿ ಫೋಟೋಶೂಟ್ ಮಾಡಿಸಿದ್ದಾರೆ. ನಟಿಯ ನ್ಯೂ ಲುಕ್‌ಗೆ ಪಡ್ಡೆಹುಡುಗರು ಫಿದಾ ಆಗಿದ್ದಾರೆ.ಬಿಳಿ ಬಣ್ಣದ ಶರ್ಟ್- ಲೈಟ್ ಕಲರ್ ಸ್ಕರ್ಟ್ ಧರಿಸಿದ್ದಾರೆ ಚೈತ್ರಾ. ಮಾದಕ ನೋಟ ಬೀರುವ ಮೂಲಕ ಸಖತ್ ಬೋಲ್ಡ್ & ಬ್ಯೂಟಿಫುಲ್ ಆಗಿ ಚೈತ್ರಾ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ಚೈತ್ರಾ ಫೋಟೋ ನೋಡ್ತಿದ್ದಂತೆ ಬಾಲಿವುಡ್ ನಟಿ ಆಲಿಯಾ ಭಟ್‌ಗೆ ಹೋಲಿಸಿ ಹೊಗಳಿದ್ದಾರೆ ಫ್ಯಾನ್ಸ್. ಕನ್ನಡದ ಆಲಿಯಾ ಭಟ್ ಎಂದು […]

60 ಕೋಟಿ ರೂ. ಮೌಲ್ಯದ ಅರಣ್ಯ ಭೂಮಿ ಒತ್ತುವರಿ ತೆರವು

ಬೆಂಗಳೂರು:ನಗರದ ಕೆಂಗೇರಿ ಬಳಿಯ ತುರಹಳ್ಳಿ ಮೀಸಲು ಬಿ.ಎಂ. ಕಾವಲು ಬಫರ್ ವಲಯದಲ್ಲಿ 60 ಕೋಟಿ ರೂ. ಮೌಲ್ಯದ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಿ ಜಪ್ತಿ ಮಾಡಿಕೊಳ್ಳಲಾಗಿದೆ. ನಿನ್ನೆ ಸಭೆ ನಡೆಸಿ ಒತ್ತುವರಿ ತೆರವುಗೊಳಿಸಲು ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದರು. ಹಾಗಾಗಿ ೬.೫ ಎಕರೆ ಒತ್ತುವರಿ ಭೂಮಿ ತೆರವು ಮಾಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.ಬೆAಗಳೂರು ನಗರ ಡಿಸಿಎಫ್ ರವೀಂದ್ರಕುಮಾರ್, ಎಸಿಎಫ್ ಸುರೇಶ್ ಆರ್‌ಎಫ್‌ಒ ಗೋವಿಂದರಾಜ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಿ ಅರಣ್ಯ ಇಲಾಖೆಯ 20ಕ್ಕೂ ಹೆಚ್ಚು ಸಿಬ್ಬಂದಿಯಿAದ ಒತ್ತುವರಿ ತೆರವು […]

ಕರ್ನಾಟಕದಲ್ಲಿ ತುಘಲಕ್ ಸರ್ಕಾರ

ಬೆಂಗಳೂರು:ಕರ್ನಾಟಕದಲ್ಲಿ ತುಘಲಕ್ ಸರ್ಕಾರ ನಡೆಯುತ್ತಿದೆ. ಅದಕ್ಕಾಗಿ ಸರ್ಕಾರ ಕರ ಸೇವಕರ ಬಂಧನ ಮಾಡುತ್ತಿದೆ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ದ ಮಾಜಿ ಸಚಿವ ರೇಣುಕಾಚಾರ್ಯ ಕಿಡಿಕಾರಿದ್ದಾರೆ.ಕರ ಸೇವಕರ ಬಂಧನ ವಿಚಾರಕ್ಕೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆಡಳಿತ ಮಾಡುತ್ತಿಲ್ಲ. ಇದು ತುಘಲಕ್ ದರ್ಬಾರ್ ಸರ್ಕಾರ. ಸದ್ದಾಂ ಹುಸೇನ್ ತರಹ ಆಡಳಿತ ಮಾಡುತ್ತಿದ್ದಾರೆ. ೩೧ ವರ್ಷದ ಕೇಸ್ ಈಗ ರೀ ಓಪನ್ ಮಾಡುತ್ತಾರೆ. ದೇಶದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಇಡೀ ದೇಶದ ಜನ ಖುಷಿ […]

ಮಕ್ಕಳ ಭವಿಷ್ಯಕ್ಕೆ ಎರವಾದ ಅಗ್ಗದ ಗ್ಯಾರಂಟಿ

ಬೆAಗಳೂರು:ಚುನಾವಣಾ ಲಾಭಕ್ಕಾಗಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಅಗ್ಗದ ಗ್ಯಾರಂಟಿಗಳು ಮಕ್ಕಳ ಭವಿಷ್ಯಕ್ಕೆ ಎರವಾಗಿದೆ ಎಂದು ಜೆಡಿಎಸ್ ನಾಯಕ ಹೆಚ್‌ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಶಾಲಾ ವಿದ್ಯಾರ್ಥಿಗಳು ಬಸ್ ಹತ್ತಲಾಗದೆ ಪರದಾಡುತ್ತಿರುವ ಮತ್ತು ಮಕ್ಕಳು ಹತ್ತುತ್ತಿಂದತೆಯೇ ಬಸ್ ಮುಂದಕ್ಕೆ ಚಲಿಸುತ್ತಿರುವ ವಿಡಿಯೋವನ್ನು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಹಂಚಿಕೊAಡಿರುವ ಅವರು, ಮಹಿಳೆಯರಿಗೆ ಶಕ್ತಿ ತುಂಬುತ್ತೇವೆAದು ಹೊರಟ ಕಾಂಗ್ರೆಸ್ ಪಕ್ಷದ ಸರ್ಕಾರ ಹೆತ್ತ ಮಕ್ಕಳ ಜೀವ ತೆಗೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಶಕ್ತಿ ಯೋಜನೆ ಬಗ್ಗೆ ನನ್ನ ತಕರಾರು ಇಲ್ಲ. ಆದರೆ, […]

ಬಿ.ಕೆ ಹರಿಪ್ರಸಾದ್ ಹಿಂದೂವೇ ಅಲ್ಲ, ದೇಶದ್ರೋಹಿ

ಉಡುಪಿ:ಬಿ.ಕೆ ಹರಿಪ್ರಸಾದ್ ಹಿಂದೂವೇ ಅಲ್ಲ. ಅವರು ದೇಶದ್ರೋಹಿ. ಕಾಂಗ್ರೆಸ್ ನಲ್ಲಿ ನಿರ್ಲಕ್ಷಕ್ಕೆ ಒಳಪಟ್ಟ ನಾಯಕ ಇದ್ದರೆ ಅದು ಬಿ.ಕೆ ಹರಿಪ್ರಸಾದ್ ಎಂದು ಶಾಸಕ ಯಶ್ ಪಾಲ್ ಸುವರ್ಣ ವಾಗ್ದಾಳಿ ನಡೆಸಿದ್ದಾರೆ.ಅಯೋಧ್ಯೆ ಬಿಜೆಪಿ ಪಕ್ಷದ ರಾಜಕೀಯ ಮಂದಿರ. ರಾಮಲಲ್ಲಾ ಪ್ರತಿಷ್ಠಾಪನೆ ಮಾಡುವ ಮೋದಿ, ಅಮಿತ್ ಶಾ ಅವರದ್ದು ಯಾವ ಧರ್ಮ ಎಂದು ಹರಿಪ್ರಸಾದ್ ಪ್ರಶ್ನೆ ಮಾಡಿದ್ದಾರೆ. ಈ ವಿಚಾರಕ್ಕೆ ಯಶ್ ಪಾಲ್ ಸುವರ್ಣ ಇಂದು ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ನವರೇ ಹರಿಪ್ರಸಾದ್ ಅನ್ನು ಲೆಕ್ಕಿಸುವುದಿಲ್ಲ, ಬದಿಗಿಟ್ಟಿದ್ದಾರೆ. ರಾಮ ಮಂದಿರ […]

ನಾವು ಭಾವನೆ ಮೇಲೆ ರಾಜಕಾರಣ ಮಾಡಲ್ಲ

ಬೆಂಗಳೂರು:ಇಂದಿನಿAದ ಬೆಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಯುತ್ತಿದ್ದು, ಇಂದು ಕೆ.ಆರ್.ಪುರಂನ ಐಟಿಐ ಕ್ರೀಡಾಂಗಣದಲ್ಲಿ ಕಾರ್ಯಕ್ರಮಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಿದರು. ಶಾಸಕರಾದ ಭೈರತಿ ಬಸವರಾಜ್ ಹಾಗೂ ಮಂಜುಳಾ ಲಿಂಬಾವಳಿ, ಮಾಜಿ ಶಾಸಕರಾದ ನಾಗೇಶ್, ಪೂರ್ಣಿಮಾ, ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್, ವಿವಿಧ ಪ್ರಾಧಿಕಾರಿಗಳ ಅಧ್ಯಕ್ಷ ರಾಕೇಶ್ ಸಿಂಗ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಇದೇ ವೇಳೆ ಮಾತನಾಡಿದ ಡಿಸಿಎಂ ಡಿಕೆಶಿ, ಏನೇ ಸಮಸ್ಯೆ ಇದ್ರೂ ಹೇಳಿ. ನಾವು ಭಾವನೆ ಮೇಲೆ ರಾಜಕಾರಣ […]

ಕಾಂಗ್ರೆಸ್ ನಿಂದ ರಾಮ ಭಕ್ತರನ್ನು ಹೆದರಿಸುವ ಕೆಲಸ

ದಾವಣಗೆರೆ:ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗುತ್ತಿರುವ ಈ ಸಂದರ್ಭದಲ್ಲಿ ರಾಮ ಭಕ್ತರನ್ನು ಹೆದರಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.ಕರ ಸೇವಕನ ಬಂಧನ ಖಂಡಿಸಿ ಹುಬ್ಬಳಿಗೆ ಪ್ರತಿಭಟನೆಗೆ ತೆರಳುವ ಮುನ್ನ ದಾವಣಗೆರೆಯ ಜಿಎಂಐಟಿ ಗೆಸ್ಟ್ ಹೌಸ್‌ಗೆ ಭೇಟಿಕೊಟ್ಟಿದ್ದ ವೇಳೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಇಡೀ ದೇಶ ರಾಮ ಭಕ್ತರು ಸಂತೋಷದಿAದ ಇದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ರಾಮಭಕ್ತರನ್ನು ಬೆದರಿಸುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದ್ದು, ರಾಜ್ಯದಲ್ಲಿ ಗಲಭೆ ಸೃಷ್ಠಿಗೆ […]

ಮಕ್ಕಳು ಹೂ ಕಿತ್ತಿದ್ದಕ್ಕೆ ಅಂಗನವಾಡಿ ಸಹಾಯಕಿಮೂಗು ಕತ್ತರಿಸಿದ ಮಾಲೀಕ

ಬೆಳಗಾವಿ:ಮಕ್ಕಳು ಹೂ ಕಿತ್ತಿದ್ದಕ್ಕೆ ಗಾರ್ಡನ್‌ನ ಮಾಲೀಕ, ಅಂಗನವಾಡಿ ಸಹಾಯಕಿಯ ಮೂಗನ್ನೇ ಕತ್ತರಿಸಿರುವ ಅಮಾನವೀಯ ಘಟನೆ ಬೆಳಗಾವಿಯಲ್ಲಿ ನಡೆದಿದೆ.ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸ್ವಕ್ಷೇತ್ರದಲ್ಲೇ ಈ ಘಟನೆ ನಡೆದಿದೆ. ಸುಗಂಧಾ ಮೋರೆ ಸಂತ್ರಸ್ತ ಮಹಿಳೆ. ಕಲ್ಯಾಣಿ ಮೋರೆ ಹಲ್ಲೆ ನಡೆಸಿದ ಆರೋಪಿ.ಸುಗಂಧಾ ಮೋರೆ ಅವರು ಬಾಸುರ್ತಿ ಗ್ರಾಮದ ಅಂಗನವಾಡಿಯಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ ಮೂರು ದಿನದ ಹಿಂದೆ ಇವರ ಮೇಲೆ ಹಲ್ಲೆ ನಡೆಸಲಾಗಿದೆ. ಮಕ್ಕಳು ಶಾಲೆಯ ಆವರಣದ ಪಕ್ಕದಲ್ಲಿರುವ ಗಾರ್ಡನ್‌ನಲ್ಲಿರುವ ಹೂ […]