ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಯಾಗೋದಾದ್ರೆನೂರಕ್ಕೆ ನೂರರಷ್ಟು ಬೆಂಬಲಿಸುತ್ತೇವೆ
ಬಳ್ಳಾರಿ:ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಯಾಗೋದಾದ್ರೆ ನೂರಕ್ಕೆ ನೂರರಷ್ಟು ಬೆಂಬಲಿಸುತ್ತೇವೆ ಎನ್ನುವ ಮೂಲಕ ಖರ್ಗೆ ಪರ ಸಚಿವ ಬಿ. ನಾಗೇಂದ್ರ ಬ್ಯಾಟಿಂಗ್ ಮಾಡಿದ್ದಾರೆ.ಬಳ್ಳಾರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಲಿತ ಮುಖ್ಯಮಂತ್ರಿ ಮಾಡೋದು, ದಲಿತ ಪ್ರಧಾನಿ ಮಾಡೋದು ಇಂಡಿಯಾ ಒಕ್ಕೂಟದ ಉದ್ದೇಶ. ಹೀಗಾಗಿ ಒಕ್ಕೂಟದಿಂದ ಖರ್ಗೆ ಅವರ ಹೆಸರನ್ನು ಮಮತಾ ಬ್ಯಾನರ್ಜಿ ಪ್ರಸ್ತಾಪ ಮಾಡಿದ್ದಾರೆ. ಆದರೆ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿ ಎಂದು ಹೇಳಿದ್ದಾರೆ. ಅದು ಅವರ ಅಭಿಪ್ರಾಯ. ಸ್ವಇಚ್ಛೆಯಿಂದ ಸಿದ್ದರಾಮಯ್ಯ ಅವರು ಹಾಗೆ ಹೇಳಿರಬಹುದು. ಅದು ಅವರ […]







































































































































































































































































































































































































































































































































































































































































































































































































































































































































































































































































































































