ಭ್ರೂಣ ಹತ್ಯೆ ಪ್ರಕರಣ – ನಾಗಮಂಗಲದ ಎರಡು ಸ್ಕ್ಯಾನಿಂಗ್ ಸೆಂಟರ್ ಸೀಜ್
ಮಂಡ್ಯ: ಜಿಲ್ಲೆಯ ಆಲೆಮನೆಯಲ್ಲಿ ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ ಬೆಳಕಿಗೆ ಬಂದ ಬಳಿಕ ಜಿಲ್ಲೆಯ ಆರೋಗ್ಯ ಇಲಾಖೆ ಫುಲ್ ಅಲರ್ಟ್ ಆಗಿದೆ. ಜಿಲ್ಲೆಯಲ್ಲಿನ ಸ್ಕ್ಯಾನಿಂಗ್ ಸೆಂಟರ್ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿ ಲೋಪವಿರುವ ಸ್ಕ್ಯಾನಿಂಗ್ ಸೆಂಟರ್ಗಳನ್ನು ಸೀಜ್ ಮಾಡಲಾಗುತ್ತಿದೆ. Advertisement: 3:20Close Player ಮಂಗಳವಾರ ಸಂಜೆ ನಾಗಮಂಗಲದ 2 ಸ್ಕ್ಯಾನಿಂಗ್ ಸೆಂಟರ್ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ ವೇಳೆ ಸಿಬ್ಬಂದಿಗಳ ಕಳ್ಳಾಟ ಬೆಳಕಿಗೆ ಬಂದಿದೆ. ಇಲ್ಲಿನ ಸಿಸ್ಟಮ್ನಲ್ಲಿದ್ದ ಡೇಟಾ ಡಿಲೀಟ್ ಮಾಡಿ […]







































































































































































































































































































































































































































































































































































































































































































































































































































































































































































































































































































































