ಬೆಂಗಳೂರಲ್ಲಿ ಧರೆಗುರುಳಿದ 40 ಅಡಿಯ ರಾಮನ ಬೃಹತ್ ಕಟೌಟ್!
ಬೆಂಗಳೂರು:40 ಅಡಿಯ ರಾಮನ ಕಟೌಟ್ ಧರೆಗುರುಳಿದ ಘಟನೆ ಬೆಂಗಳೂರಿನ ನಂದಿನಿ ಲೇ ಔಟ್ ಕೃಷ್ಣಾನಂದ ನಗರ ಸರ್ಕಲ್ ನಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಅಯೋಧ್ಯೆಯಲ್ಲಿ ಬಾಲರಾಮ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ರಾಮನ ಈ ಬೃಹತ್ ಕಟೌಟ್ ನಿಲ್ಲಿಸಲಾಗಿತ್ತು. ಆ ಬಳಿಕ ಬಿಬಿಎಂಪಿ ತೆರವು ಮಾಡಿರಲಿಲ್ಲ. ಅದೃಷ್ಟವಶಾತ್ ಕಟೌಟ್ ಬೀಳೋ ವೇಳೆ ಯಾವುದೇ ವಾಹನಗಳು ಸಂಚರಿಸಿಲ್ಲ. ಹೀಗಾಗಿ ಭಾರೀ ದುರಂತವೊAದು ತಪ್ಪಿದೆ.ಮಾಹಿತಿ ಪಡೆದ ತಕ್ಷಣವೇ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಗಾಳಿಗೆ ಬಿದ್ದಿರೋ ಸಾಧ್ಯತೆ […]







































































































































































































































































































































































































































































































































































































































































































































































































































































































































































































































































































































