ಪ್ರಜಾಪ್ರಭುತ್ವಕ್ಕೆ ವಿರೋಧ ಪಕ್ಷ ಬೇಕುದೇಶದ್ರೋಹಿಗಳ ವಿರೋಧ ಪಕ್ಷವಲ್ಲ
ಕಾರವಾರ:ಪ್ರಜಾಪ್ರಭುತ್ವಕ್ಕೆ ವಿರೋಧ ಪಕ್ಷ ಬೇಕೇ ಹೊರತು ದೇಶದ್ರೋಹಿಗಳ ವಿರೋಧ ಪಕ್ಷವಲ್ಲ ಎಂದು ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.ಸಿದ್ದಾಪುರ ತಾಲೂಕಿನ ಕಾನಸೂರಿನಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲಾ ಭಗವಂತನ ಇಚ್ಛೆ. ಇವತ್ತು ದೇಶದಲ್ಲಿ ಏನು ನಡೆಯುತ್ತಿದೆಯೋ ಅವೆಲ್ಲವೂ ಭಗವಂತನ ಇಚ್ಛೆ. ನಾವು ತೀರ್ಮಾನ ಮಾಡಿದ್ದೇನೂ ಇಲ್ಲ, ಜಗತ್ತಿಗೆ ಈ ಭಾರತ ಬೇಕು. ದೇಶಕ್ಕೆ ಬಿಜೆಪಿ ಬೇಕು ಎಂದರು.ಒಮ್ಮೆ ಗೆದ್ದರೆ ಸಾಕಾಗೋದಿಲ್ಲ ಅಂತಿಮದ ತನಕ ನಾವೇ ಗೆಲ್ಲುತ್ತಿರಬೇಕು. ಏನದು ಅಂತಿಮ ಗೆಲುವು ಎಂದರೆ […]







































































































































































































































































































































































































































































































































































































































































































































































































































































































































































































































































































































