ಇಲ್ಲಿನ ಮುಸ್ಲಿಮರು ಘಜನಿ, ಘೋರಿ, ಬಾಬರ್ಮಾನಸಿಕತೆಯಿಂದ ಹೊರ ಬರಬೇಕು
ಚಿಕ್ಕಮಗಳೂರು:ಘಜನಿ, ಘೋರಿ, ಬಾಬರ್ ಮಾನಸಿಕತೆ ಬಹಳ ಅಪಾಯಕಾರಿ. ಇಲ್ಲಿನ ಮುಸ್ಲಿಮರು ಅದರಿಂದ ಹೊರ ಬರಬೇಕು ಎಂದು ಬಿಜೆಪಿ ನಾಯಕ ಸಿಟಿ ರವಿ ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಂಗಳವಾರ ಮಾತನಾಡಿದ ಅವರು, ಘಜನಿ, ಕಿಲ್ಜಿ, ಘೋರಿ, ಔರಂಗಜೇಬ್, ಮೊಘಲರು, ಟಿಪ್ಪು ಕಾಲದಲ್ಲಿ ೪೨ ಸಾವಿರ ದೇಗುಲ ಧ್ವಂಸ ಮಾಡಲಾಗಿತ್ತು. ಭಾರತೀಯ ಮುಸಲ್ಮಾನರು ಆ ದಾಳಿಕೋರರ ಜೊತೆ ತಮ್ಮ ಅಸ್ಮಿತೆಯನ್ನ ಗುರುತಿಸಿಕೊಳ್ಳುವುದಿಲ್ಲ. ಎಲ್ಲಾ ಮುಸ್ಲಿಮರನ್ನು ಒಂದೇ ತಕ್ಕಡಿಯಲ್ಲಿಟ್ಟು ನಾವು ನೋಡುವುದಿಲ್ಲ. ಇಲ್ಲಿನ ಮುಸ್ಲಿಮರಿಗೆ ಶಿಶುನಾಳ ಷರೀಫ್, ಅಬ್ದುಲ್ ಕಲಾಂ ಆದರ್ಶವಾಗಬೇಕು. ಆಗ […]







































































































































































































































































































































































































































































































































































































































































































































































































































































































































































































































































































































