‘ಕಾಂತಾರ’ ಶೂಟಿಂಗ್ ಮುನ್ನ ದೈವಗಳ ದರ್ಶನ ಪಡೆದ ರಿಷಬ್
ರಿಷಬ್ ಶೆಟ್ಟಿ ಅಂಡ್ ಟೀಮ್ ಕಾಂತಾರ ಸಿನಿಮಾದ ಚಿತ್ರೀಕರಣಕ್ಕೆ ಭರದಿಂದ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ನಡುವೆ ರಿಷಬ್ ದೈವಗಳ ದರ್ಶನ ಪಡೆದುಕೊಳ್ಳುತ್ತಿದ್ದಾರೆ. ಕಾಂತಾರ ಸಿನಿಮಾದ ಚಿತ್ರೀಕರಣ ನಿರ್ವಿಘ್ನವಾಗಿ ನಡೆಯಲು ಮತ್ತೆ ದೈವಗಳ (ಆಚಿivಚಿ) ದರ್ಶನ ಪಡೆಯುತ್ತಿರುವ ರಿಷಬ್ ಶೆಟ್ಟಿ. ಮಂಗಳೂರಿನ ಗುರುಪುರ ವಜ್ರದೇಹಿ ಮಠದ ದೈವ ಕೋಲಕ್ಕೆ ರಿಷಬ್ ಭೇಟಿ ನೀಡಿದ್ದು, ವಜ್ರದೇಹಿ ಮಠದ ಮೈಸಂದಾಯ ಕೋಲದಲ್ಲಿ ರಿಷಬ್ ಭಾಗಿಯಾಗಿದ್ದಾರೆ.ಸ್ವಯಂಪ್ರೇರಿತವಾಗಿ ದೈವದ ಅಭಯ ಪಡೆಯಲು ಆಗಮಿಸಿದ ರಿಷಬ್ ಶೆಟ್ಟಿಗೆ, ಧೈರ್ಯ ಕಳೆದುಕೊಳ್ಳದಂತೆ ದೈವದ ಸೂಚನೆ ಸಿಕ್ಕಿದೆ. ಏನೇ […]







































































































































































































































































































































































































































































































































































































































































































































































































































































































































































































































































































































