ಬೆಂಗಳೂರು: ಕಾನೂನನ್ನು ಕೈಗೆತ್ತಿಕೊಳ್ಳಲು ಯಾರಿಗೂ ಬಿಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು ‘ಎಂತಹ ರಾಜಕೀಯ ಪಕ್ಷದ ಶಕ್ತಿ ಇದ್ದರೂ ಕ್ರಮಕೈಗೊಳ್ಳುವಂತೆ ಈಗಾಗಲೇ ಪೊಲೀಸರಿಗೆ
ಬೆಂಗಳೂರು: ಸಾಹಿತಿಗಳಿಗೆ ಬೆದರಿಕೆ ಹಾಕುತ್ತಿದ್ದ ಆರೋಪಿಯ ಬಂಧನದ ವಿಚಾರ ತಿಳಿದು ಬಹಳ ಸಂತೋಷವಾಗಿದೆ. ಆತನನ್ನು ಬ್ರೈನ್ ವಾಷ್ ಮಾಡಿ ಆಯುಧವಾಗಿ ಸಿದ್ಧಮಾಡಿದ ವ್ಯವಸ್ಥೆ ಪ್ರಜಾಪ್ರಭುತ್ವದ ಲಕ್ಷಣವಲ್ಲ ಎಂದು ಹಿರಿಯ
ಬೆಂಗಳೂರು: ಮಾಹಿತಿ ಹಕ್ಕು ಕಾಯ್ದೆಯಡಿ (RTI) ಅರ್ಜಿ ಸಲ್ಲಿಸುವ ಕಾರ್ಯಕರ್ತರ ಮಾಹಿತಿ ಕಲೆ ಹಾಕಲು ಕರ್ನಾಟಕ ಕಾಂಗ್ರೆಸ್ ಸರ್ಕಾರ ಮುಂದಾಗಿರುವುದು ಚರ್ಚೆಗೆ ಗ್ರಾಸವಾಗಿದೆ. ಜತೆಗೆ, ಆರ್ಟಿಐ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದೆ. ಕಾನೂನು ಪ್ರಕಾರ
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವತ್ತಿರುವುದನ್ನು ವಿರೋಧಿಸಿ ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳು, ರೈತರು, ವಿರೋಧ ಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ. ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ವಿವಿಧ ಸಂಘಟನೆಗಳು ಒಂದೇ
SHARE ಬೆಂಗಳೂರು: ಕಾವೇರಿಗಾಗಿ ನಾವು ಕರ್ನಾಟಕ ಬಂದ್ಗೆ ಕರೆ ಕೊಟ್ಟರೆ ಸರ್ಕಾರ ನಮ್ಮನ್ನು ಬಂದ್ ಮಾಡಲು ಹೊರಟಿದೆ ಎಂದು ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಾಲರ್ಸ್
SHARE ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಬಿಡುತ್ತಿರುವ ವಿಚಾರವಾಗಿ ಶುಕ್ರವಾರ ಕರ್ನಾಟಕ ಬಂದ್ ಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಭಟನೆಗೆ ಯತ್ನಿಸಿದ ಐವರನ್ನು
ಬೆAಗಳೂರು: ಹನುಮಂತನಗರ ಪೊಲೀಸರು ತಮ್ಮ ಠಾಣೆಯ ಇಬ್ಬರು ಗರ್ಭಿಣಿ ಕಾನ್ಸ್ಟೇಬಲ್ಗಳಿಗೆ ಠಾಣೆಯಲ್ಲೇ ಶಾಸ್ತ್ರೋಕ್ತವಾಗಿ ಸೀಮಂತ ಕರ್ಯಕ್ರಮ ನಡೆಸಿದರು. ಕಾನ್ಸ್ಟೇಬಲ್ಗಳಾದ ನೀಲವ್ವ ಹಾಗೂ ಪ್ರಿಯಾಂಕ ಪಾಟೀಲ್ ಅವರಿಗೆ ಸೀರೆ,
ಬೆಂಗಳೂರು: I.N.D.I.A ಒಕ್ಕೂಟಕ್ಕೆ ಮಾತುಕತೆ ಮಾಡಲು ಆಗುತ್ತದೆ. ಆದರೆ ಕಾವೇರಿ ವಿಚಾರಕ್ಕೆ ಮಾತಾಡಲು ಸಾಧ್ಯವಿಲ್ಲವೇ ಎಂದು ಸರ್ಕಾರದ ವಿರುದ್ಧ ಕರವೇ ಸಂಘಟನೆಯ ಪ್ರವೀಣ್ ಶೆಟ್ಟಿಯವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು: ಕರ್ನಾಟಕ ಬಂದ್ಗೆ ಸರ್ಕಾರಿ ಸಾರಿಗೆ ಬೆಂಬಲ ನೀಡದೇ ಇದ್ದರೂ ಜನ ಬಾರದ ಕಾರಣ ಕಡಿಮೆ ಪ್ರಮಾಣದಲ್ಲಿ ಬಸ್ಸುಗಳು ರಸ್ತೆಗೆ ಇಳಿದಿದೆ. ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ (Majestic Bus